ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾಯರ ಸ್ಮರಣೆ ಕಾರ್ಯಕ್ರಮ
ಧಾರವಾಡ24 : ಕನರ್ಾಟಕ ಕುಲಪುರೋಹಿತ ಆಲೂರು ವೆಂಕಟರಾಯರ 55 ನೇ ಪುಣ್ಯತಿಥಿಯ ನಿಮಿತ್ತ ಇಲ್ಲಿಯ ಪುರಸ್ಕಾರ ಸಂಸ್ಥೆಯು ಇದೇ ಫೆ.25 ರಂದು ಬೆಳಿಗ್ಗೆ 9-30 ಕ್ಕೆ ಆಲೂರು ವೆಂಕಟರಾಯರ ಸಾಂಸ್ಕೃತಿಕ ಭವನದಲ್ಲಿ ಇರುವ ಕುಲಪುರೋಹಿತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸ್ಮರಣೆ ಕಾರ್ಯಕ್ರಮ ಮಾಡಲಿದೆ.
ಆಲೂರ ವೆಂಕಟರಾಯರ ಮೊಮ್ಮಗ ಪ್ರೊ. ದೀಪಕ ಆಲೂರ ಅವರನ್ನು ಗೌರವಿಸುವುದರ ಮೂಲಕ ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಪುಣ್ಯ ಪುರುಷರ ವಂಶಜರನ್ನು ಗೌರವಿಸಲಾಗುವುದೆಂದು ಪುರಸ್ಕಾರ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೃಷ್ಣ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 