ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾಯರ ಸ್ಮರಣೆ ಕಾರ್ಯಕ್ರಮ
ಧಾರವಾಡ24 : ಕನರ್ಾಟಕ ಕುಲಪುರೋಹಿತ ಆಲೂರು ವೆಂಕಟರಾಯರ 55 ನೇ ಪುಣ್ಯತಿಥಿಯ ನಿಮಿತ್ತ ಇಲ್ಲಿಯ ಪುರಸ್ಕಾರ ಸಂಸ್ಥೆಯು ಇದೇ ಫೆ.25 ರಂದು ಬೆಳಿಗ್ಗೆ 9-30 ಕ್ಕೆ ಆಲೂರು ವೆಂಕಟರಾಯರ ಸಾಂಸ್ಕೃತಿಕ ಭವನದಲ್ಲಿ ಇರುವ ಕುಲಪುರೋಹಿತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸ್ಮರಣೆ ಕಾರ್ಯಕ್ರಮ ಮಾಡಲಿದೆ.
ಆಲೂರ ವೆಂಕಟರಾಯರ ಮೊಮ್ಮಗ ಪ್ರೊ. ದೀಪಕ ಆಲೂರ ಅವರನ್ನು ಗೌರವಿಸುವುದರ ಮೂಲಕ ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಪುಣ್ಯ ಪುರುಷರ ವಂಶಜರನ್ನು ಗೌರವಿಸಲಾಗುವುದೆಂದು ಪುರಸ್ಕಾರ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಕೃಷ್ಣ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ 