ನಗರಸಭೆ ಅಧ್ಯಕ್ಷರಿಗೆ ಅಭಿಮಾನಿ ಬಳಗದಿಂದ ಸನ್ಮಾನ
ಗದಗ : ಸ್ಥಳೀಯ ನಗರಸಭೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ ಕಟ್ಟಿಮನಿ ಅವರಿಗೆ ಅಭಿಮಾನಿ ಬಳಗದಿಂದ ಸನ್ಮಾನಿಸಲಾಯಿತು.
ಸುರೇಶ ಗುಲಗಂಜಿ, ತಾಪಂ ಮಾಜಿ ಸದಸ್ಯ ಶೇಖಣ್ಣ ಅಗಸಿಮನಿ, ಎನ್.ಎಚ್.ಪಾಟೀಲ, ಉದಯಸಿಂಗ ಬ್ಯಾಳಿ, ಅಶೋಕ ಬೆಳಗಟ್ಟಿ, ಬಾಬುಸಾಬ ಕರಮುಡಿ, ಮೋಹನ ಇಮರಾಪೂರ, ಶರಣಪ್ಪ ಚುರ್ಚಪ್ಪನವರ, ಶಿವಾನಂದ ಗುಲಗಂಜಿ, ಟೀಪುಸಾಬ ನದಾಪ, ಹಂಚಿನಾಳ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 