ಅನಧೀಕೃತ ಕಟ್ಟಡ ನಿರ್ಮಿಸಿದರೆ ಕಚೇರಿಗೆ ಮಾಹಿತಿ ನೀಡಬೇಕು
ಲೋಕದರ್ಶನ ವರದಿ
ಕಾಗವಾಡ 18: ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸರ್ಕಾರಿ ರಸ್ತೆ, ಗಲ್ಲಿ, ಉದ್ಯಾನ ಈ ಸ್ಥಳಗಳಲ್ಲಿ ಅನಧಿಕೃತವಾಗಿ ಯಾವುದೇ ಕಟ್ಟಡ ನಿಮರ್ಿಸಿದರೆ ಕೂಡಲೆ ಸಾರ್ವಜನಿಕರು ತಹಶೀಲ್ದಾರ ಕಚೇರಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡಿದ ಸಾರ್ವಜನಿಕರ ಹೆಸರು ಗುಪ್ತವಾಗಿ ಇಡಲಾಗುವುದೆಂದು ಕಾಗವಾಡ ತಹಸೀಲ್ದಾರ ಪ್ರಮೀಳಾ ದೇಶಪಾಂಡೆ ಹೇಳಿದರು.
ದಿ.17ರಂದು ಕಾಗವಾಡ ತಹಸೀಲ್ದಾರ ಕಚೇರಿಯಲ್ಲಿ ತಾಲೂಕಾ ಮಟ್ಟದ ಎಲ್ಲ ಗ್ರಾಮಲೇಕ್ಕಾಧಿಕಾರಿಗಳ ಮತ್ತು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿಶೇಷ ಸಭೆ ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಕಾಗವಾಡ ತಾಲೂಕಾ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವೀರಣಗೌಡ ಅವನಗೌಡರ, ಗ್ರೇಡ್-2 ತಹಸೀಲ್ದಾರ ವಿಜಯ ಚೌಗುಲೆ, ಕಂದಾಯ ನೀರಿಕ್ಷಕ ಎಸ್.ಬಿ.ಮುಲ್ಲಾ ಇವರ ಉಪಸ್ಥಿತಿಯಲ್ಲಿ ಸಭೆ ಜರುಗಿದ್ದು. ಎಲ್ಲ ಸಿಬ್ಬಂದಿಗಳಿಗೆ ತಹಸೀಲ್ದಾರರು ಈ ಆದೇಶವನ್ನು ನೀಡಿದ್ದಾರೆ. ತಹಸೀಲ್ದಾರ ಕಚೇರಿಯ ಸಿಬ್ಬಂದಿಗಳಾದ ಪೂಜಾ ಹೋಗಾರ್ ಮೊಬೈಲ್ ನಂ. 9606702634 ಈ ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಿದಲ್ಲಿ ಅನಧಿಕೃತವಾಗಿ ಕಟ್ಟಡ ನಿಮರ್ಿಸಿದವರ ಮೇಲೆ ಕೂಡಲೆ ಕ್ರಮಜರುಗಿಸುವದಾಗಿ ತಹಸೀಲ್ದಾರ ಶ್ರೀಮತಿ ಪ್ರಮೀಳಾ ದೇಶಪಾಂಡೆ ಸಾರ್ವಜನಿಕರಿಗೆ ಆಹ್ವಾನಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 