ಭರದಿಂದ ಸಾಗಿದ ಶ್ರೀ ಗವಿಮಠದ ಮಹಾ ದಾಸೋಹದ ಕಾರ್ಯ ಸಿದ್ಧತೆ
The preparations for the Maha Dasoha of Sri Gavi Math went on in full swing
ಭರದಿಂದ ಸಾಗಿದ ಶ್ರೀ ಗವಿಮಠದ ಮಹಾ ದಾಸೋಹದ ಕಾರ್ಯ ಸಿದ್ಧತೆ
ಕೊಪ್ಪಳ 14: ದಕ್ಷಿಣ ಭಾರತದ ಕುಂಭಮೇಳ ಎಂದು ಪ್ರಖ್ಯಾತಿ ಪಡೆದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವವು ಬರುವ ತಿಂಗಳ ಜನವರಿ 15ರಂದು ಜರಗುವ ಪ್ರಯುಕ್ತ ಜಾತ್ರಾ ಸಿದ್ಧತೆಗಳು ಹಾಗೂ ಮಹಾ ದಾಸೋಹದ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ, ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗಾಗಿ ಶ್ರೀಗವಿ ಮಠದ ಮಹಾ ದಾಸೋಹದ ಕೆಲಸ ಕಾರ್ಯಗಳು ಸಿದ್ಧತೆ ಹಂತದಲ್ಲಿವೆ, ಬೃಹದಾಕಾರದ ಅಡುಗೆ ಕೋಣೆ ಆಹಾರ ಸಂರಕ್ಷಣ ಕೋಣೆ ,ಜಾತ್ರೆಯ ಆಕರ್ಷಣೆಯಲ್ಲಿ ಒಂದಾದ ರೊಟ್ಟಿ ಸಂಗ್ರಹ ಕೋಣೆ, ಮಾದಲಿ ಕಟ್ಟೆ ,ಕುಡಿಯುವ ನೀರಿನ ತೊಟ್ಟಿಗಳು ,ಮಹಾದಾಸೋಹದ ನಾಲ್ಕು ಎಕರೆ ವಿಶಾಲವಾದ ಮಹಾದಾಸೋಹ ಆವರಣ ಸ್ವಚ್ಛಗೊಳಿಸುವ ಮುಂತಾದ ಸಿದ್ಧತೆ ಕಾರ್ಯಗಳು ನಡೆಯುತ್ತಿವೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 