ಭರದಿಂದ ಸಾಗಿದ ಶ್ರೀಮಠದ ಮಹಾದಾಸೋಹದ ಸಿದ್ಧತೆ ಕಾರ್ಯ
The preparations for the Mahadasoh of Shrimath went on in full swing
ಭರದಿಂದ ಸಾಗಿದ ಶ್ರೀಮಠದ ಮಹಾದಾಸೋಹದ ಸಿದ್ಧತೆ ಕಾರ್ಯ
ಕೊಪ್ಪಳ 13: ದಕ್ಷಿಣ ಭಾರತದ ಕುಂಭಮೆಳ ಎಂದು ಪ್ರಖ್ಯಾತಿ ಪಡೆದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವವು ಜನೇವರಿ 15 ರಂದು ಜರುಗುವ ಪ್ರಯುಕ್ತ ಜಾತ್ರಾ ಸಿದ್ದತೆಗಳು ಭರದಿಂದ ಸಾಗುತ್ತಲಿವೆ. ಜಾತ್ರೆಗೆ ಬರುವ ಭಕ್ತರಿಗಾಗಿ ಮಠದ ಮಹಾದಾಸೋಹದ ಕೆಲಸ ಕಾರ್ಯಗಳು ಸಿದ್ಧತೆ ಹಂತದಲ್ಲಿವೆ.
ಬೃಹದಾಕಾರದ ಅಡುಗೆ ಕೋಣೆ, ಅಹಾರ ಸಂರಕ್ಷಣ ಕೋಣೆ, ಜಾತ್ರೆಯ ಆಕರ್ಷಣೆಯಲ್ಲಿ ಒಂದಾದ ರೊಟ್ಟಿ ಸಂಗ್ರಹ ಕೋಣೆ, ಮಾದಲಿ ಕಟ್ಟೆ, ಕುಡಿಯುವ ನೀರಿನ ತೊಟ್ಟಿಗಳು, ಮಹಾದಾಸೋಹದ ನಾಲ್ಕು ಎಕರೆ ವಿಶಾಲವಾದ ಮಹಾದಾಸೋಹ ಆವರಣ ಸ್ವಚ್ಛಗೊಳಿಸುವ ಮುಂತಾದ ಸಿದ್ಧತೆಯ ಕಾರ್ಯಗಳು ನಡೆಯುತ್ತಿವೆ. ಈ ಕಾರ್ಯಗಳು ಜಾತ್ರೆಗೆ ಆಗಮಿಸುವ ಭಕ್ತರಿಗೆ ಹೆಚ್ಚಿನ ಅನೂಕೂಲ ಮತ್ತು ಮೆರಗು ತಂದುಕೊಡಲಿದೆ ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 