ಭರದಿಂದ ಸಾಗಿದ ಶ್ರೀಮಠದ ಮಹಾದಾಸೋಹದ ಸಿದ್ಧತೆ ಕಾರ್ಯ
The preparations for the Mahadasoh of Shrimath went on in full swing
ಭರದಿಂದ ಸಾಗಿದ ಶ್ರೀಮಠದ ಮಹಾದಾಸೋಹದ ಸಿದ್ಧತೆ ಕಾರ್ಯ
ಕೊಪ್ಪಳ 13: ದಕ್ಷಿಣ ಭಾರತದ ಕುಂಭಮೆಳ ಎಂದು ಪ್ರಖ್ಯಾತಿ ಪಡೆದ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವವು ಜನೇವರಿ 15 ರಂದು ಜರುಗುವ ಪ್ರಯುಕ್ತ ಜಾತ್ರಾ ಸಿದ್ದತೆಗಳು ಭರದಿಂದ ಸಾಗುತ್ತಲಿವೆ. ಜಾತ್ರೆಗೆ ಬರುವ ಭಕ್ತರಿಗಾಗಿ ಮಠದ ಮಹಾದಾಸೋಹದ ಕೆಲಸ ಕಾರ್ಯಗಳು ಸಿದ್ಧತೆ ಹಂತದಲ್ಲಿವೆ.
ಬೃಹದಾಕಾರದ ಅಡುಗೆ ಕೋಣೆ, ಅಹಾರ ಸಂರಕ್ಷಣ ಕೋಣೆ, ಜಾತ್ರೆಯ ಆಕರ್ಷಣೆಯಲ್ಲಿ ಒಂದಾದ ರೊಟ್ಟಿ ಸಂಗ್ರಹ ಕೋಣೆ, ಮಾದಲಿ ಕಟ್ಟೆ, ಕುಡಿಯುವ ನೀರಿನ ತೊಟ್ಟಿಗಳು, ಮಹಾದಾಸೋಹದ ನಾಲ್ಕು ಎಕರೆ ವಿಶಾಲವಾದ ಮಹಾದಾಸೋಹ ಆವರಣ ಸ್ವಚ್ಛಗೊಳಿಸುವ ಮುಂತಾದ ಸಿದ್ಧತೆಯ ಕಾರ್ಯಗಳು ನಡೆಯುತ್ತಿವೆ. ಈ ಕಾರ್ಯಗಳು ಜಾತ್ರೆಗೆ ಆಗಮಿಸುವ ಭಕ್ತರಿಗೆ ಹೆಚ್ಚಿನ ಅನೂಕೂಲ ಮತ್ತು ಮೆರಗು ತಂದುಕೊಡಲಿದೆ ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 