ಪೌರ ಕಾಮರ್ಿಕರ ಹಿಂದಿನ ಬಾಕಿ ವೇತನ: ಜಿಲ್ಲಾಧಿಕಾರಿ ಭರವಸೆ
ಘಟಪ್ರಭಾ 01: ಪೌರ ಕಾಮರ್ಿಕರ ಪ್ರತಿಭಟನೆೆಗೆ ಮಣಿದ ಸಕರ್ಾರ ಹೊಸದಾಗಿ ಮೇಲ್ದೇಜರ್ೆಗೆರಿಸಿದ 17 ಪಟ್ಟಣ ಪಂಚಾಯತಿಗಳಲ್ಲಿ ಕೆಲಸ ನಿರ್ವಸುತ್ತಿರುವ ಪೌರ ಕಾಮರ್ಿಕರ ಹಿಂದಿನ ಬಾಕಿ ಉಳಿದ ವೇತನವನ್ನು ನೀಡುವದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ.
ಇದರಿಂದ ಕಳೆದ 10 ದಿನಗಳಿಂದ ಮಲ್ಲಾಪೂರ ಪಿ.ಜಿ ಪ.ಪಂ ಕಾಯರ್ಾಲಯದ ಎದುರು ಕ್ಲಾರ್ಕ, ವಸೂಲಿ, ಕ್ಲಾರ್ಕ ಕಂಪ್ಯೂಟರ್, ಅಪರೇಟರ್, ವಾಟರಮನ್, ವಾಯರಮನ್ ಸೇರಿದಂತೆ 30 ಕ್ಕೂ ಹೆಚ್ಚು ಪೌರ ಕಾಮರ್ಿಕರು ಕಳೆದ 14 ತಿಂಗಳ ಬಾಕಿ ವೇತನ ಹಾಗೂ ಸೇವಾ ಭದ್ರತೆಗಾಗಿ ಅನಿದರ್ಿಷ್ಟ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ದಿ.29ರಂದು ಸದರಿ ಸಿಬ್ಬಂದಿಗಳ ಪೈಕಿ 23 ಪೌರ ಕಾಮರ್ಿಕರ ವೇತನ ಪಾವತಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಅಲ್ಲದೆ ಇನ್ನೂಳಿದ 7 ಜನ ನೌಕರರ ಬಗ್ಗೆ ಮುಂದೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದರಿಂದ ಕಳೆದು 10 ದಿನಗಳಿಂದ ನಡೆಯುತ್ತಿರುವ ಧರಣಿಯನ್ನು ಮುಕ್ತಾಯಗೊಳಿಸಿದ ಪೌರ ಕಾಮರ್ಿಕರು ತಮ್ಮ ಕೆಲಸಗಳಿಗೆ ತೆರಳಿದ್ದಾರೆ.
ಸಕರ್ಾರ ಪೌರ ಕಾಮರ್ಿಕರ ಬೇಡಿಕೆಗಳಿಗೆ ಸ್ಪಂದಿಸಿ 23 ಜನ ನೌಕರರ ವೇತನ ಮಂಜೂರ ಮಾಡಿದ್ದು, ಸಂತಸ ತಂದಿದೆ. ಆದರೆ ಮೇಲಾಧಿಕಾರಿಗಳು ಮುಂದಿನ ದಿನಗಳಲ್ಲಿ ಇನ್ನೂಳಿದ 7 ಜನ ನೌಕರರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮತ್ತೇ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಪೌರ ಕಾಮರ್ಿಕರ ಸಂಘಟನೆಯವರು ಎಚ್ಚರಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 