ಜಿಂಕೆ ಮರಿ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಸಾರ್ವಜನಿಕರು
ಮುಂಡಗೋಡ 17: ನರಿಗಳ ದಾಳಿಯಿಂದ ಜಿಂಕೆ ಮರಿಯನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಸಾರ್ವಜನಿಕರು.
ತಾಲೂಕಿನ ಚವಡಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಕ್ಕೊಳ್ಳಿ ಗ್ರಾಮದ ಅರಣ್ಯದಲ್ಲಿ ಸಾಯಂಕಾಲ ಈ ಘಟನೆ ನಡೆದಿದೆ.
ಮುಂಡಗೋಡದಿಂದ ಹನುಮಾಪೂರ ಗ್ರಾಮಕ್ಕೆ ಹಾದೂ ಹೋಗುವ ರಸ್ತೆಯ ಪಕ್ಕದ ಅರಣ್ಯದಲ್ಲಿ ಜಿಂಕೆ ಮತ್ತು ಮರಿಯನ್ನು ನರಿಗಳು ಕಾಡಿನಿಂದ ಬೆನ್ನಟ್ಟಿಕೊಂಡು ರಸ್ತೆಯ ಪಕ್ಕದಲ್ಲಿ ಹೋಗುತ್ತಿರುವಾಗ ಜಿಂಕೆಯು ಭಯದಿಂದ ಮರಿಯನ್ನು ಬಿಟ್ಟು ಓಡಿ ಕಾಡು ಸೇರಿಕೊಂಡಿದೆ. ಆಗ ನರಿಗಳು ಮರಿಯನ್ನು ತಿನ್ನಲು ಹೊಂಚು ಹಾಕುವ ಸಂದರ್ಭದಲ್ಲಿ ಅದೆ ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಲಕ್ಷಣ ಬನಸೋಡೆ ಹಾಗೂ ಅವರ ಸ್ನೇಹಿತರು ನರಿಗಳನ್ನು ಓಡಿಸಿ ಜಿಂಕೆ ಮರಿಯನ್ನು ರಕ್ಷಿಸಿದ್ದಾರೆ. ಅದೃಷ್ಟವಷಾತ್ ಜಿಂಕೆ ಮರಿಗೆ ಯಾವುದೆ ಪ್ರಾಣಾಪಾಯವಾಗಿಲ್ಲ. ಜಿಂಕೆ ಮರಿಯನ್ನು ತಂದು ಸುರಕ್ಷಿತವಾಗಿ ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 