ಕೊಪ್ಪಳದಲ್ಲಿ ಅಂಬಿಗೆ ಗೀತ ನಮನ
ಲೋಕದರ್ಶನ ವರದಿ
ಕೊಪ್ಪಳ 18: ಇತ್ತೀಚಿಗೆ ನಿಧನ ಹೊಂದಿದ ಚಿತ್ರ ನಟ, ಮಾಜಿ ಸಚಿವ, ಮಾಜಿ ಸಂಸದ, ಮಾಜಿ ಶಾಸಕ, ಅಂಬರೀಶ್ ರವರಿಗೆ ನಗರದ ಸಾಹಿತ್ಯ ಭವನದಲ್ಲಿ ಅಭಿನವ ಸಂಗೀತ ಕಲಾ ಹಾಗೂ ಸಾಂಸ್ಕೃತಿಕ ಶಿಕ್ಷಣ ಸಂಸ್ಥೆ ಏರ್ಪಡಿಸಿದ ಕನರ್ಾಟಕದ ಕರ್ಣ, ರೆಬೆಲ್ ಸ್ಟಾರ್ ಅಂಬಿಗೆ ಶ್ರದ್ಧಾಂಜಲಿ ಪ್ರಯುಕ್ತ ಗೀತ ನಮನ ಕಾರ್ಯಕ್ರಮವಾಗಿ ರಸಮಂಜರಿ ಕಾರ್ಯಕ್ರಮ ಜರುಗಿತು.
ಸಮಾರಂದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ. ಮಹಂತೇಶ ಮಲ್ಲನ್ ಗೌಡರ್ ವಹಿಸಿದ್ದರು ಪತ್ರಕರ್ತರ ಸಂಘದ ಅಧ್ಯಕ್ಷ ಎಂ. ಸಾದಿಕ್ ಅಲಿಯವರು ಅಂಬಿ ಭಾವ ಚಿತ್ರಕ್ಕೆ ಪುಷ್ಪನಮನ ಅಪರ್ಿಸಿ ಮಾತನಾಡಿದರು ಸಂಸ್ಥೆಯ ಗೌರವ ಅಧ್ಯಕ್ಷ ಹಾಗೂ ಪತ್ರಕರ್ತ ಸಿದ್ದಪ್ಪ ಹಂಚನಾಳ ಕಾರ್ಯಕ್ರಮ ಉದ್ಘಾಟಿಸಿದರು, ಮುಖ್ಯ ಅಥಿತಿಗಳಾಗಿ ಕೀಶೊರಿ ಬೂದೂರ್, ಗೀತಾ ಪಾಟಿಲ್, ವೀಣಾ ಹೂಳಗುಂದಿ, ಸುನಂದಾ ಹಂಚಿನಾಳ್, ಮುನಿರ್ ಸಿದ್ದಿಖಿ, ಅಭಿಯಂತರು ಮತ್ತು ಸಂಘಟನೆಗಳ ಪದಾಧಿಕಾರಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು, ಕಾರ್ಯಕ್ರಮ ಸಂಘಟಕ ಬಾಷಾ ಹೀರೆಮನಿ, ನೇತೃತ್ವದ ತಂಡ ರಸಮಂಜರಿ ಕಾರ್ಯಕ್ರಮ ನಡೆಸಿ ಅಂಬಿ ಚಲನಚಿತ್ರ ಹಾಡುಗಳನ್ನು ಹಾಡಿ ರಂಜಿಸಿದರು ಹಾಗೂ ಅಂಬಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 