4ನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ
The strike of village administrative officers entered the 4th day
4ನೇ ದಿನಕ್ಕೆ ಕಾಲಿಟ್ಟ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ
ಇಂಡಿ 13 : ನಗರದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಇಂಡಿ ಹಾಗೂ ಚಡಚಣ ಘಟಕ ವತಿಯಿಂದ ಗ್ರಾಮ ಆಡಳಿತ ಅಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕೈಗೊಂಡ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದೆ ಹೌದು ರಾಜ್ಯ ಸರ್ಕಾರ ನಮ್ಮ ನ್ಯಾಯಯುತವಾದ ವಿವಿಧ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ ಆದ್ದರಿಂದ ನಾವು ನಮ್ಮ ಬೇಡಿಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಮುಂದುವರಿಸುತ್ತಿದ್ದೆವೆ. ಎಂದು ಇಂಡಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ವಾಯ್ ಎಲ್ ಪೂಜಾರಿ ಹೇಳಿದರು. ಚಡಚಣ ತಾಲೂಕು ಗ್ರಾಮ ಆಡಳಿತ ನೌಕರರ ಸಂಘದ ಅಧ್ಯಕ್ಷರಾದ ಎಮ್ ಎಸ್ ಹೊಸೂರು ಅವರು ಮಾತನಾಡಿ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವರಿಗೆ ನಾವು ಶಾಂತಿಯುತವಾಗಿ ನಾಯ್ಯಯುತವಾಗಿ ಮುಷ್ಕರ ಮುಂದುವರಿಸುತ್ತಿದ್ದೆವೆ ಎಂದು ಹೇಳಿದರು.ಈ ಮುಷ್ಕರದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಉಪಾಧ್ಯಕ್ಷರಾದ ಎಸ್ ಎಸ್ ಲಾಳಸಂಗಿ, ಗ್ರಾಮ ಆಡಳಿತ ಅಧಿಕಾರಿಗಳಾದ ಎಸ್ ಎಸ್ ಮೋದಿ, ಎಮ್ ಆರ್ ರಾಠೋಡ, ಸಿದ್ದು ಪೂಜಾರಿ ವಿ ಎಮ್ ಕೊಳಿ,ಜೆ ಕೆ ಪಾಯಪ್ಪಗೋಳ,ಶಿವಾನಂದ ವಾಲಿಕಾರ,ಜಿ ಎಮ್ ಬಿರಾದಾರ, ಸಿದ್ದು ಪೂಜಾರಿ, ಪ್ರಕಾಶ್ ಚವಡಿಹಾಳ, ಮಹೇಶ್ ರಾಠೋಡ,ಮಸ್ತಾನ ನಧಾಪ್,ವಿದ್ಯಾ ಸರಸಂಬಿ, ಕವಿತಾ ಕರಜಗಿ, ಈರಮ್ಮ ಜೋಗುರ, ಶ್ವೇತಾ ಹಚಡದ, ಭೂಮಿಕಾ ಅವರಾದಿ, ಸೇರಿದಂತೆ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 