ಮೈ ನವಿರೇಳಿಸಿದ ಕಂಚವೀರರ ಶಸ್ತ್ರ ಪವಾಡ
The weapon of Kanchaveera is a miracle
ಮೈ ನವಿರೇಳಿಸಿದ ಕಂಚವೀರರ ಶಸ್ತ್ರ ಪವಾಡ
ಹೂವಿನಹಡಗಲಿ 15: ಸುಕ್ಷೇತ್ರ ಮೈಲಾರ ಮೈಲಾರಲಿಂಗೇಶ್ವರ ಜಾತ್ರೆಯ ಎರಡನೇ ದಿನ ಶನಿವಾರ ದೇವಸ್ಥಾನದ ಆವರಣದಲ್ಲಿ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರ ನೇತೃತ್ವದಲ್ಲಿ ಕಂಚಾವೀರರಿಂದ ಶಸ್ತ್ರ ಪವಾಡ ಹಾಗೂ ಕಬ್ಬಿಣದ ಸರಪಳಿ ಹರಿಯುವ ಕಾರ್ಯಕ್ರಮ ನಡೆದವು.ಕಂಚಾವೀರರು ಪ್ರಾರಂಭದಲ್ಲಿ ತಮ್ಮ ಪವಾಡ ಶಸ್ತ್ರಗಳನ್ನು ಪೂಜಿಸಿದ ನಂತರ ಗುರು ವೆಂಕಪ್ಪಯ್ಯನವರಿಂದ ಆಶೀರ್ವಾದ ಪಡೆದರು. ಅವಿವಾಹಿ ಯವಕರು ತಮ್ಮ ಕಾಲಿನ ಮೀನಗಂಡದಲ್ಲಿ ಸುಮಾರು 4 ಅಡಿ ಉದ್ದದ ಕಬ್ಬಿಣದ ಸರಳನ್ನು ದಾಟಿಸುವ ಪವಾಡ ನೋಡುಗರನ್ನು ಮೈನವಿರೇಳಿಸಿದಂತೆ ಕಂಚಾವೀರರು ಪವಾಡಗಳನ್ನು ನಡೆಸಿಕೊಟ್ಟರು. ದೇವಸ್ಥಾನದ ಇಒ ಹನುಮಂತಪ್ಪ. ಹರಪನಹಳ್ಳಿ ಸಹಾಯಕ ಆಯುಕ್ತ ಚಿದಾನಂದ ಗುರುಸ್ವಾಮಿ.ಧಾರ್ಮಿಕ ಇಲಾಖೆ ಆಯುಕ್ತೆ ಸವಿತಾ. ಮತ್ತು ದೇವಸ್ಥಾನದ ಇಒ ಹನುಮಂತಪ್ಪ .ತಹಶಿಲ್ದಾರ ಜಿ. ಸಂತೋಷ ಕುಮಾರ.ತಾ.ಪಂ.ಇಒ ಎಂ.ಉಮೇಶ್. ಡಿವ್ಯೆಎಸ್ಪಿ ವೆಂಕಟಪ್ಪನಾಯ್ಕ.ಸಿಪಿಐ ದೀಪಕ್ ಬೋಸರೆಡ್ಡಿ ಇದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 