ಮೈ ನವಿರೇಳಿಸಿದ ಕಂಚವೀರರ ಶಸ್ತ್ರ ಪವಾಡ
The weapon of Kanchaveera is a miracle
ಮೈ ನವಿರೇಳಿಸಿದ ಕಂಚವೀರರ ಶಸ್ತ್ರ ಪವಾಡ
ಹೂವಿನಹಡಗಲಿ 15: ಸುಕ್ಷೇತ್ರ ಮೈಲಾರ ಮೈಲಾರಲಿಂಗೇಶ್ವರ ಜಾತ್ರೆಯ ಎರಡನೇ ದಿನ ಶನಿವಾರ ದೇವಸ್ಥಾನದ ಆವರಣದಲ್ಲಿ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಅವರ ನೇತೃತ್ವದಲ್ಲಿ ಕಂಚಾವೀರರಿಂದ ಶಸ್ತ್ರ ಪವಾಡ ಹಾಗೂ ಕಬ್ಬಿಣದ ಸರಪಳಿ ಹರಿಯುವ ಕಾರ್ಯಕ್ರಮ ನಡೆದವು.ಕಂಚಾವೀರರು ಪ್ರಾರಂಭದಲ್ಲಿ ತಮ್ಮ ಪವಾಡ ಶಸ್ತ್ರಗಳನ್ನು ಪೂಜಿಸಿದ ನಂತರ ಗುರು ವೆಂಕಪ್ಪಯ್ಯನವರಿಂದ ಆಶೀರ್ವಾದ ಪಡೆದರು. ಅವಿವಾಹಿ ಯವಕರು ತಮ್ಮ ಕಾಲಿನ ಮೀನಗಂಡದಲ್ಲಿ ಸುಮಾರು 4 ಅಡಿ ಉದ್ದದ ಕಬ್ಬಿಣದ ಸರಳನ್ನು ದಾಟಿಸುವ ಪವಾಡ ನೋಡುಗರನ್ನು ಮೈನವಿರೇಳಿಸಿದಂತೆ ಕಂಚಾವೀರರು ಪವಾಡಗಳನ್ನು ನಡೆಸಿಕೊಟ್ಟರು. ದೇವಸ್ಥಾನದ ಇಒ ಹನುಮಂತಪ್ಪ. ಹರಪನಹಳ್ಳಿ ಸಹಾಯಕ ಆಯುಕ್ತ ಚಿದಾನಂದ ಗುರುಸ್ವಾಮಿ.ಧಾರ್ಮಿಕ ಇಲಾಖೆ ಆಯುಕ್ತೆ ಸವಿತಾ. ಮತ್ತು ದೇವಸ್ಥಾನದ ಇಒ ಹನುಮಂತಪ್ಪ .ತಹಶಿಲ್ದಾರ ಜಿ. ಸಂತೋಷ ಕುಮಾರ.ತಾ.ಪಂ.ಇಒ ಎಂ.ಉಮೇಶ್. ಡಿವ್ಯೆಎಸ್ಪಿ ವೆಂಕಟಪ್ಪನಾಯ್ಕ.ಸಿಪಿಐ ದೀಪಕ್ ಬೋಸರೆಡ್ಡಿ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 