'ಇಡೀ ದೇಶವೇ ಕೇರಳಿಗರೊಂದಿಗಿದೆ'
ಹೊಸದಿಲ್ಲಿ 25: 231 ಜೀವಗಳನ್ನು ಬಲಿಪಡೆದಿರುವ, ಭೀಕರ ಪ್ರವಾಹ, ಭೂಕುಸಿತದಿಂದ ತತ್ತರಿಸಿ ಈಗ ನಿಧಾನವಾಗಿ ಸಹಜತೆಯತ್ತ ಮರಳುತ್ತಿರುವ ಕೇರಳದ ಜನರಿಗೆ ಓಣಂ ಹಬ್ಬದ ಶುಭಾಶಯ ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರು, "ಓಣಂ ಹಬ್ಬದ ಸ್ಫೂತರ್ಿ ಕೇರಳದ ಜನರಲ್ಲಿ ಹೊಸ ಶಕ್ತಿ ಚೈತನ್ಯವನ್ನು ತುಂಬಿ ಎಲ್ಲ ಪ್ರತಿಕೂಲತೆಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಹೊಸ ಬಾಳನ್ನು ಕಟ್ಟುವ ಧೈರ್ಯ, ಸ್ಥೈರ್ಯ ನೀಡಲಿ' ಎಂದು ಹೇಳಿದ್ದಾರೆ. ಕೇರಳದ ಜನರ ಈ ಕಷ್ಟಕಾಲದಲ್ಲಿ ಇಡಿಯ ದೇಶವೇ ಅವರೊಂದಿಗೆ ಇದೆ; ಅವರ ಸುಖ, ಸಂತೋಷ, ಸಮೃದ್ಧಿಗೆ ದೇಶದ ಜನರು ಒಂದಾಗಿ ಪ್ರಾಥರ್ಿಸುತ್ತಾರೆ ಎಂದು ಪ್ರಧಾನಿ ಮೋದಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ಕಳೆದ ಆಗಸ್ಟ್ 8ರಿಂದ ನಿರಂತರ ಜಡಿ ಮಳೆ ಕಂಡು ವ್ಯಾಪಕ ಭೂಕುಸಿತ ಮತ್ತು ಪ್ರವಾಹಕ್ಕೆ 231 ಜನರನ್ನು ಬಲಿ ಪಡೆದ ಈ ಶತಮಾನದ ಅತ್ಯಂತ ಘೋರ ನೈಸಗರ್ಿಕ ಪ್ರಕೋಪವನ್ನು ತಾಳಿಕೊಂಡು ಹೊಸ ಬದುಕನ್ನು ರೂಪಿಸಿಕೊಳ್ಳುವ ಶಕ್ತಿ, ಚೈತನ್ಯವನ್ನು ಕೇರಳದ ಜನರಿಗೆ ದೇವರು ಕರಣಿಸಲೆಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 