ಪಂಡಿತ್ ಪುಟ್ಟರಾಜ ಗವಾಯಿಗಳ ಕೃತಿಗಳು ಅಮೂಲ್ಯ: ಕನ್ನಡ ಸಾಹಿತ್ಯ ಪರಿಷತ್ತ ತಾಲೂಕ ಅಧ್ಯಕ ರೇವಡಿ
ಲೋಕದರ್ಶನ ವರದಿ
ಗಜೇಂದ್ರಗಡ 25: ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರು ರಚಿಸಿರುವ ಕೃತಿ ಅಮೂಲ್ಯವಾಗಿದ್ದು ಅದರಲ್ಲೂ ಹೇಮರೆಡ್ಡಿ ಮಲ್ಲಮ್ಮ ಕೃತಿ ವಿಶೇಷವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತ ತಾಲೂಕ ಅಧ್ಯಕ ಐಎ ರೇವಡಿ ಹೇಳಿದರು.
ಅವರು ಪಟ್ಟಣದ ಮೈಸೂರು ಮಠದಲ್ಲಿ ಜರುಗಿದ 154ನೇ ವಾರದ ಸಾಹಿತ್ಯ ಚಿಂತನಾಗೋಷ್ಠಿಯಲ್ಲಿ ಮಾತನಾಡುತ್ತಾ ಅಂಧ-ಅನಾಥರ ನೇರವಿಗಾಗಿಯೇ ಇದ್ದ ವೀರೇಶ್ವರ ಪುಣ್ಯಾಶ್ರಮದ ರೂವಾರಿಗಳಾಗಿ ಕಲೆ, ಸಾಹಿತ್ಯ, ಸಂಸ್ಕೃತಿಕ, ಸಂಗೀತ ಕ್ಷೇತ್ರಗಳನ್ನು ಉತ್ತರೋತ್ತರವಾಗಿ ಬೆಳಸಿ ಆ ಕಲಾವಿದರನ್ನು ನಾಡಿನಾದ್ಯಂತ ಪರಿಚಯಿಸಿದ ಕೀತರ್ಿ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಸಲ್ಲುತ್ತದೆ ಎಂದರು.
ಉಪನ್ಯಾಸವನ್ನು ಟಿಎಸ್. ರಾಜೂರ ನೀಡಿದರು. ಕಾರ್ಯಕ್ರಮದಲ್ಲಿ ಬಿ.ವಿ.ಮುನವಳ್ಳಿ, ಹೆಚ್. ಆರ್. ಭಜಂತ್ರೀ, ಮಹಾಂತೇಶ ಅಂಗಡಿ, ಕೆ.ಜಿ. ಸಂಗಟಿ, ಭೀಮಾಂಬಿಕಾ ನೂಲ್ವಿ, ಶೇಖರ ಅಂಗಡಿ, ಕೆ ಎಸ್ ಗಾರವಾಡಹಿರೇಮಠ, ಎಮ್.ಎಸ್. ಮಕಾನದಾರ, ಎಸ್.ಎಸ್. ನರೇಗಲ್,ಎಸ್. ಎಮ್. ಸಂಗಮದ, ಹುಚ್ಚಪ್ಪ ಹಾವೇರಿ, ಐ.ಆರ್. ಯಲಿಗಾರ ಸೇರಿದಂತೆ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 