ಪಂಡಿತ್ ಪುಟ್ಟರಾಜ ಗವಾಯಿಗಳ ಕೃತಿಗಳು ಅಮೂಲ್ಯ: ಕನ್ನಡ ಸಾಹಿತ್ಯ ಪರಿಷತ್ತ ತಾಲೂಕ ಅಧ್ಯಕ ರೇವಡಿ
ಲೋಕದರ್ಶನ ವರದಿ
ಗಜೇಂದ್ರಗಡ 25: ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರು ರಚಿಸಿರುವ ಕೃತಿ ಅಮೂಲ್ಯವಾಗಿದ್ದು ಅದರಲ್ಲೂ ಹೇಮರೆಡ್ಡಿ ಮಲ್ಲಮ್ಮ ಕೃತಿ ವಿಶೇಷವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತ ತಾಲೂಕ ಅಧ್ಯಕ ಐಎ ರೇವಡಿ ಹೇಳಿದರು.
ಅವರು ಪಟ್ಟಣದ ಮೈಸೂರು ಮಠದಲ್ಲಿ ಜರುಗಿದ 154ನೇ ವಾರದ ಸಾಹಿತ್ಯ ಚಿಂತನಾಗೋಷ್ಠಿಯಲ್ಲಿ ಮಾತನಾಡುತ್ತಾ ಅಂಧ-ಅನಾಥರ ನೇರವಿಗಾಗಿಯೇ ಇದ್ದ ವೀರೇಶ್ವರ ಪುಣ್ಯಾಶ್ರಮದ ರೂವಾರಿಗಳಾಗಿ ಕಲೆ, ಸಾಹಿತ್ಯ, ಸಂಸ್ಕೃತಿಕ, ಸಂಗೀತ ಕ್ಷೇತ್ರಗಳನ್ನು ಉತ್ತರೋತ್ತರವಾಗಿ ಬೆಳಸಿ ಆ ಕಲಾವಿದರನ್ನು ನಾಡಿನಾದ್ಯಂತ ಪರಿಚಯಿಸಿದ ಕೀತರ್ಿ ಪಂಡಿತ ಪುಟ್ಟರಾಜ ಗವಾಯಿಗಳಿಗೆ ಸಲ್ಲುತ್ತದೆ ಎಂದರು.
ಉಪನ್ಯಾಸವನ್ನು ಟಿಎಸ್. ರಾಜೂರ ನೀಡಿದರು. ಕಾರ್ಯಕ್ರಮದಲ್ಲಿ ಬಿ.ವಿ.ಮುನವಳ್ಳಿ, ಹೆಚ್. ಆರ್. ಭಜಂತ್ರೀ, ಮಹಾಂತೇಶ ಅಂಗಡಿ, ಕೆ.ಜಿ. ಸಂಗಟಿ, ಭೀಮಾಂಬಿಕಾ ನೂಲ್ವಿ, ಶೇಖರ ಅಂಗಡಿ, ಕೆ ಎಸ್ ಗಾರವಾಡಹಿರೇಮಠ, ಎಮ್.ಎಸ್. ಮಕಾನದಾರ, ಎಸ್.ಎಸ್. ನರೇಗಲ್,ಎಸ್. ಎಮ್. ಸಂಗಮದ, ಹುಚ್ಚಪ್ಪ ಹಾವೇರಿ, ಐ.ಆರ್. ಯಲಿಗಾರ ಸೇರಿದಂತೆ ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 