'ಚೆನ್ನಮ್ಮನವರ ಪ್ರತಿಮೆಯನ್ನು ಪಟ್ಟಣದಲ್ಲಿ ಪ್ರತಿಷ್ಠಾಪಿಸುವ ಅವರ ಜೀವನದ ಪ್ರೇರಣೆ ನೀಡಲಾಗುವುದು'
ಹಳಿಯಾಳ 24: ವೀರರಾಣಿ ಕಿತ್ತೂರ ಚೆನ್ನಮ್ಮ ನವರ ಪ್ರತಿಮೆಯನ್ನು ಹಳಿಯಾಳ
ಪಟ್ಟಣದಲ್ಲಿ ಪ್ರತಿಷ್ಠಾಪಿಸಿ ತನ್ಮೂಲಕ ಅವರ ಜೀವನದ ಪ್ರೇರಣೆ
ನೀಡಲಾಗುವುದು ಎಂದು ವಿಧಾನ ಪರಿಷತ್
ಸದಸ್ಯ ಎಸ್.ಎಲ್. ಘೋಟ್ನೇಕರ.
ತಾಲೂಕಾ ಕಚೇರಿಯಲ್ಲಿ ಮಂಗಳವಾರ ತಾಲೂಕಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಿತ್ತೂರ ರಾಣಿ ಚೆನ್ನಮ್ಮ
ರವರ ಜಯಂತೋತ್ಸವದಲ್ಲಿ ಅವರು ಮಾತನಾಡಿದರು.
ಭಾರತವನ್ನು ಪರಕೀಯರಿಂದ ಮುಕ್ತಗೊಳಿಸಲು ಓರ್ವ ಮಹಿಳೆಯಾಗಿ ಹೋರಾಡಿದ
ಕಿತ್ತೂರ ರಾಣಿ ಚೆನ್ನಮ್ಮ ಅವರ
ಹೋರಾಟವು ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.
ತಾಲೂಕ ಪಂಚಾಯತ ಕಾರ್ಯನಿವರ್ಾಹಕ ಅಧಿಕಾರಿ ಡಾ. ಮಹೇಶ ಕುರಿಯವರ, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಸಂತೋಷ ರೇಣಕೆ, ಗ್ರೇಡ್2 ತಹಶೀಲ್ದಾರ ರತ್ನಾಕರ ಮೊದಲಾದವರು ವೇದಿಕೆಯಲ್ಲಿದ್ದರು. ನಿವೃತ್ತ ಉಪನ್ಯಾಸಕ ಸುರೇಶ ಕಡೇಮನಿ ಉಪನ್ಯಾಸ ನೀಡಿದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 