'ಚೆನ್ನಮ್ಮನವರ ಪ್ರತಿಮೆಯನ್ನು ಪಟ್ಟಣದಲ್ಲಿ ಪ್ರತಿಷ್ಠಾಪಿಸುವ ಅವರ ಜೀವನದ ಪ್ರೇರಣೆ ನೀಡಲಾಗುವುದು'
ಹಳಿಯಾಳ 24: ವೀರರಾಣಿ ಕಿತ್ತೂರ ಚೆನ್ನಮ್ಮ ನವರ ಪ್ರತಿಮೆಯನ್ನು ಹಳಿಯಾಳ
ಪಟ್ಟಣದಲ್ಲಿ ಪ್ರತಿಷ್ಠಾಪಿಸಿ ತನ್ಮೂಲಕ ಅವರ ಜೀವನದ ಪ್ರೇರಣೆ
ನೀಡಲಾಗುವುದು ಎಂದು ವಿಧಾನ ಪರಿಷತ್
ಸದಸ್ಯ ಎಸ್.ಎಲ್. ಘೋಟ್ನೇಕರ.
ತಾಲೂಕಾ ಕಚೇರಿಯಲ್ಲಿ ಮಂಗಳವಾರ ತಾಲೂಕಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಿತ್ತೂರ ರಾಣಿ ಚೆನ್ನಮ್ಮ
ರವರ ಜಯಂತೋತ್ಸವದಲ್ಲಿ ಅವರು ಮಾತನಾಡಿದರು.
ಭಾರತವನ್ನು ಪರಕೀಯರಿಂದ ಮುಕ್ತಗೊಳಿಸಲು ಓರ್ವ ಮಹಿಳೆಯಾಗಿ ಹೋರಾಡಿದ
ಕಿತ್ತೂರ ರಾಣಿ ಚೆನ್ನಮ್ಮ ಅವರ
ಹೋರಾಟವು ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.
ತಾಲೂಕ ಪಂಚಾಯತ ಕಾರ್ಯನಿವರ್ಾಹಕ ಅಧಿಕಾರಿ ಡಾ. ಮಹೇಶ ಕುರಿಯವರ, ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಸಂತೋಷ ರೇಣಕೆ, ಗ್ರೇಡ್2 ತಹಶೀಲ್ದಾರ ರತ್ನಾಕರ ಮೊದಲಾದವರು ವೇದಿಕೆಯಲ್ಲಿದ್ದರು. ನಿವೃತ್ತ ಉಪನ್ಯಾಸಕ ಸುರೇಶ ಕಡೇಮನಿ ಉಪನ್ಯಾಸ ನೀಡಿದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 