ತ್ರಿ ಚಕ್ರವಾಹನ ವಿತರಣೆ
Three-wheeler distribution
ತ್ರಿ ಚಕ್ರವಾಹನ ವಿತರಣೆ
ಹಾವೇರಿ 13 : ವಿಧಾನ ಪರಿಷತ್ ಶಾಸಕರ 2024-2025 ಸಾಲಿನ ಪ್ರದೇಶಾಅಭಿವೃದ್ಧಿ ಯೋಜನೆ ಅಡಿ ವಿಕಲಚೇತನರಿಗೆ ತ್ರಿಚಕ್ರ ವಾಹನವನ್ನು ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ ಅವರು ಹಾವೇರಿ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ವಿಕಲಚೇತನ ಅಭ್ಯರ್ಥಿಗಳಿಗೆ ಹಸ್ತಾಂತರಿಸಿದರು.
ಕಾನೂನಾತ್ಮಕವಾಗಿ ಡ್ರೈವಿಂಗ್ ಲೈಸೆನ್ಸ್, ಹೆಲ್ಮೆಟ್, ಇನ್ಸೂರೆನ್ಸ್ ,ಹೊಗೆರಹಿತ ಪ್ರಮಾಣ ಪತ್ರ, ವಾಹನದಲ್ಲಿ ಇಟ್ಟುಕೊಂಡು ಮುಂಜಾಗ್ರತಾ ಸುರಕ್ಷತಾ ಕ್ರಮಗಳನ್ನು ಅನರಿಸಿ ವಾಹನ ಚಾಲನೆ ಮಾಡಬೇಕು. ತಮಗೆ ವಿತರಣೆ ಮಾಡಿದ ವಾಹನವನ್ನು ಬೇರೆ ವ್ಯಕ್ತಿಗಳಿಗೆ ಕೊಡಬಾರದು. ಸರ್ಕಾರದ ಯೋಜನೆಯ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಉಪ ವಿಭಾಗಾಧಿಕಾರಿ ಕಲ್ಯಾಣ ಕಾಂಬ್ಳೆ, ತಹಶೀಲ್ದಾರ ಕೆ .ಶರಣಮ್ಮ, ವಿಕಲಚೇತನರ ಕಲ್ಯಾಣಾಧಿಕಾರಿ ಶ್ರೀಮತಿ ಆಶು ನದಾಫ್, ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನರ ಇತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 