ಇಂದು ಹನುಮ ಮಾಲಾಧಾರಿಗಳಿಂದ ಮಹಾಪೂಜೆ, ಮಹಾಭಿಷೇಕ
Today, Hanuman Maladharis perform Maha Puja and Maha Abhishekam
ಯರಗಟ್ಟಿ 29: ಪಟ್ಟಣದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ರವಿವಾರ ಸಂಜೆ 5ಗಂಟೆಗೆ ಹನುಮ ಮಾಲಾಧಾರಿಗಳಿಂದ ಹನುಮ ಮಹಾಪೂಜೆ ಹಾಗೂ ಮಹಾಅಭಿಷೇಕ ಮಹಾಪ್ರಸಾದವನ್ನು ಹಮ್ಮಿಕೊಳ್ಳಲಾಗಿದೆ.
ಸಾನಿಧ್ಯವನ್ನು ಬಬಲಾದಿ ಸಂಸ್ಥಾನಮಠದ ಸಿದ್ದರಾಮ ಅಜ್ಜನವರು, ಶಿಂಧೋಗಿಯ ಮುಕ್ತಾನಂದ ಮಹಾಸ್ವಾಮಿಗಳು, ಮನ್ನಿಕೇರಿ ವಿಜಯಸಿದ್ದೇಶ್ವರ ಸ್ವಾಮೀಜಿ, ಕೊ.ಶಿವಾಪೂರದ ಜಡೆತಲೆ ಮರುಳಸಿದ್ದ ಶಿವಾಚಾರ್ಯ ಸ್ವಾಮೀಜಿ ಮತ್ತು ಉಪನ್ಯಾಸಕರಾಗಿ ಸೇರಿದಂತೆ ಸುತ್ತಲಿನ ಗ್ರಾಮಗಳ ಹನುಮ ಮಾಲಾಧಾರಿಗಳು ಆಗಮಿಸಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 