ಇಂದು ಹನುಮ ಮಾಲಾಧಾರಿಗಳಿಂದ ಮಹಾಪೂಜೆ, ಮಹಾಭಿಷೇಕ
Today, Hanuman Maladharis perform Maha Puja and Maha Abhishekam
ಯರಗಟ್ಟಿ 29: ಪಟ್ಟಣದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ರವಿವಾರ ಸಂಜೆ 5ಗಂಟೆಗೆ ಹನುಮ ಮಾಲಾಧಾರಿಗಳಿಂದ ಹನುಮ ಮಹಾಪೂಜೆ ಹಾಗೂ ಮಹಾಅಭಿಷೇಕ ಮಹಾಪ್ರಸಾದವನ್ನು ಹಮ್ಮಿಕೊಳ್ಳಲಾಗಿದೆ.
ಸಾನಿಧ್ಯವನ್ನು ಬಬಲಾದಿ ಸಂಸ್ಥಾನಮಠದ ಸಿದ್ದರಾಮ ಅಜ್ಜನವರು, ಶಿಂಧೋಗಿಯ ಮುಕ್ತಾನಂದ ಮಹಾಸ್ವಾಮಿಗಳು, ಮನ್ನಿಕೇರಿ ವಿಜಯಸಿದ್ದೇಶ್ವರ ಸ್ವಾಮೀಜಿ, ಕೊ.ಶಿವಾಪೂರದ ಜಡೆತಲೆ ಮರುಳಸಿದ್ದ ಶಿವಾಚಾರ್ಯ ಸ್ವಾಮೀಜಿ ಮತ್ತು ಉಪನ್ಯಾಸಕರಾಗಿ ಸೇರಿದಂತೆ ಸುತ್ತಲಿನ ಗ್ರಾಮಗಳ ಹನುಮ ಮಾಲಾಧಾರಿಗಳು ಆಗಮಿಸಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 