ಇಂದು ಹನುಮ ಮಾಲಾಧಾರಿಗಳಿಂದ ಮಹಾಪೂಜೆ, ಮಹಾಭಿಷೇಕ
Today, Hanuman Maladharis perform Maha Puja and Maha Abhishekam
ಯರಗಟ್ಟಿ 29: ಪಟ್ಟಣದ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ರವಿವಾರ ಸಂಜೆ 5ಗಂಟೆಗೆ ಹನುಮ ಮಾಲಾಧಾರಿಗಳಿಂದ ಹನುಮ ಮಹಾಪೂಜೆ ಹಾಗೂ ಮಹಾಅಭಿಷೇಕ ಮಹಾಪ್ರಸಾದವನ್ನು ಹಮ್ಮಿಕೊಳ್ಳಲಾಗಿದೆ.
ಸಾನಿಧ್ಯವನ್ನು ಬಬಲಾದಿ ಸಂಸ್ಥಾನಮಠದ ಸಿದ್ದರಾಮ ಅಜ್ಜನವರು, ಶಿಂಧೋಗಿಯ ಮುಕ್ತಾನಂದ ಮಹಾಸ್ವಾಮಿಗಳು, ಮನ್ನಿಕೇರಿ ವಿಜಯಸಿದ್ದೇಶ್ವರ ಸ್ವಾಮೀಜಿ, ಕೊ.ಶಿವಾಪೂರದ ಜಡೆತಲೆ ಮರುಳಸಿದ್ದ ಶಿವಾಚಾರ್ಯ ಸ್ವಾಮೀಜಿ ಮತ್ತು ಉಪನ್ಯಾಸಕರಾಗಿ ಸೇರಿದಂತೆ ಸುತ್ತಲಿನ ಗ್ರಾಮಗಳ ಹನುಮ ಮಾಲಾಧಾರಿಗಳು ಆಗಮಿಸಲಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 