ಇಂದು ಭೀಮ ಅಭಿನಂಧನಾ ಕಾರ್ಯಕ್ರಮ
ಹಾವೇರಿ 19: ಬೆಳಗಾವಿಯಲ್ಲಿ ದಿ.14 ರಂದು ಜರುಗಿದ ಡಿಎಸ್ಎಸ್ ರಾಜ್ಯ ಮಟ್ಟದ ಬೃಹತ್ ಸಮಾವೇಶದ ಯಶಸ್ವಿಗಾಗಿ ಶ್ರಮಿಸಿದ ಒಡನಾಡಿಗಳಿಗೆ ಕ.ದ.ಸಂ.ಸಮಿತಿಯಿಂದ ದಿ.20 ರಂದು ಮಧ್ಯಾಹ್ನ 2 ಘಂಟೆಗೆ ಬೆಳಗಾವಿಯ ರಾಣಿ ಚನ್ನಮ್ಮ ಸರ್ಕಲಿನ ಕನ್ನಡ ಸಾಹಿತ್ಯ ಭವನದಲ್ಲಿ ಭೀಮ ಅಭಿನಂಧನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ಅಭಿನಂದನಾ ಭಾಷಣವನ್ನು ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ ಮಾಡುವರು.ರಾಜ್ಯ ಸಂಘಟನಾ ಸಂಚಾಲಕರಾದ ಮರೀಶ್ ಎಸ್ ನಾಗಣ್ಣವರ್ ಅಧ್ಯಕ್ಷತೆವಹಿಸಲಿದ್ದು, ಇತರ ರಾಜ್ಯ ಮುಖಂಡರು ಮುಖ್ಯ ಅಥಿತಿಗಳಾಗಿ ಆಗಮಿಸುವರು.ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಕ.ದ.ಸಂ.ಸಮಿತಿಯ ಪದಾಧಿಕಾರಿಗಳು,ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಡಿಎಸ್ಎಸ್ ರಾಜ್ಯ ಮುಖಂಡ ಉಡಚಪ್ಪ ಮಾಳಗಿ ಕೋರಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 