ಇಂದು ಭೀಮ ಅಭಿನಂಧನಾ ಕಾರ್ಯಕ್ರಮ
ಹಾವೇರಿ 19: ಬೆಳಗಾವಿಯಲ್ಲಿ ದಿ.14 ರಂದು ಜರುಗಿದ ಡಿಎಸ್ಎಸ್ ರಾಜ್ಯ ಮಟ್ಟದ ಬೃಹತ್ ಸಮಾವೇಶದ ಯಶಸ್ವಿಗಾಗಿ ಶ್ರಮಿಸಿದ ಒಡನಾಡಿಗಳಿಗೆ ಕ.ದ.ಸಂ.ಸಮಿತಿಯಿಂದ ದಿ.20 ರಂದು ಮಧ್ಯಾಹ್ನ 2 ಘಂಟೆಗೆ ಬೆಳಗಾವಿಯ ರಾಣಿ ಚನ್ನಮ್ಮ ಸರ್ಕಲಿನ ಕನ್ನಡ ಸಾಹಿತ್ಯ ಭವನದಲ್ಲಿ ಭೀಮ ಅಭಿನಂಧನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ಅಭಿನಂದನಾ ಭಾಷಣವನ್ನು ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ ಮಾಡುವರು.ರಾಜ್ಯ ಸಂಘಟನಾ ಸಂಚಾಲಕರಾದ ಮರೀಶ್ ಎಸ್ ನಾಗಣ್ಣವರ್ ಅಧ್ಯಕ್ಷತೆವಹಿಸಲಿದ್ದು, ಇತರ ರಾಜ್ಯ ಮುಖಂಡರು ಮುಖ್ಯ ಅಥಿತಿಗಳಾಗಿ ಆಗಮಿಸುವರು.ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಕ.ದ.ಸಂ.ಸಮಿತಿಯ ಪದಾಧಿಕಾರಿಗಳು,ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಡಿಎಸ್ಎಸ್ ರಾಜ್ಯ ಮುಖಂಡ ಉಡಚಪ್ಪ ಮಾಳಗಿ ಕೋರಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 