ಇಂದು ಭೀಮ ಅಭಿನಂಧನಾ ಕಾರ್ಯಕ್ರಮ
ಹಾವೇರಿ 19: ಬೆಳಗಾವಿಯಲ್ಲಿ ದಿ.14 ರಂದು ಜರುಗಿದ ಡಿಎಸ್ಎಸ್ ರಾಜ್ಯ ಮಟ್ಟದ ಬೃಹತ್ ಸಮಾವೇಶದ ಯಶಸ್ವಿಗಾಗಿ ಶ್ರಮಿಸಿದ ಒಡನಾಡಿಗಳಿಗೆ ಕ.ದ.ಸಂ.ಸಮಿತಿಯಿಂದ ದಿ.20 ರಂದು ಮಧ್ಯಾಹ್ನ 2 ಘಂಟೆಗೆ ಬೆಳಗಾವಿಯ ರಾಣಿ ಚನ್ನಮ್ಮ ಸರ್ಕಲಿನ ಕನ್ನಡ ಸಾಹಿತ್ಯ ಭವನದಲ್ಲಿ ಭೀಮ ಅಭಿನಂಧನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ಅಭಿನಂದನಾ ಭಾಷಣವನ್ನು ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ ಮಾಡುವರು.ರಾಜ್ಯ ಸಂಘಟನಾ ಸಂಚಾಲಕರಾದ ಮರೀಶ್ ಎಸ್ ನಾಗಣ್ಣವರ್ ಅಧ್ಯಕ್ಷತೆವಹಿಸಲಿದ್ದು, ಇತರ ರಾಜ್ಯ ಮುಖಂಡರು ಮುಖ್ಯ ಅಥಿತಿಗಳಾಗಿ ಆಗಮಿಸುವರು.ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಕ.ದ.ಸಂ.ಸಮಿತಿಯ ಪದಾಧಿಕಾರಿಗಳು,ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಡಿಎಸ್ಎಸ್ ರಾಜ್ಯ ಮುಖಂಡ ಉಡಚಪ್ಪ ಮಾಳಗಿ ಕೋರಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 