ಇಂದು ಗುರು ಸಿದ್ದರಾಮೇಶ್ವರರ ಜಯಂತ್ಯೋತ್ಸವ
ಶಿಗ್ಗಾವಿ16 ಃ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಪುರಸಭೆ ಶಿಗ್ಗಾವಿ ಮತ್ತು ಶಿಗ್ಗಾವಿ ತಾಲೂಕಾ ಭೋವಿ ಸಮಾಜ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಗುರು ಸಿದ್ದರಾಮೇಶ್ವರರ ಜಯಂತ್ಯೋತ್ಸವವನ್ನು ಇದೇ ದಿ 17 ರಂದು ಗುರುವಾರ ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳ್ಳಗ್ಗೆ 9.30 ಕ್ಕೆ ಪಟ್ಟಣದ ವಡ್ಡರ ಓಣಿಯ ಶ್ರೀ ದುಗರ್ಾದೇವಿ ದೇವಸ್ಥಾನದಿಂದ ಸಂತೆ ಮೈಧಾನದ ವರೆಗೆ ಶ್ರೀ ಗುರು ಸಿದ್ದರಾಮೇಶ್ವರರ ಭಾವಚಿತ್ರದ ಭವ್ಯ ಮೇರವಣಿಗೆ ನಂತರ ಸಂತೆ ಮೈಧಾನದ ಬಯಲು ರಂಗ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು ಹಾಗೂ ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ದಿವ್ಯ ಸಾನಿದ್ಯವನ್ನು ವಹಿಸುವರು, ಮೆರವಣಿಗೆಗೆ ಚಾಲನೆ ಹಾಗೂ ಅಧ್ಯಕ್ಷತೆಯನ್ನು ಶಾಸಕ ಬಸವರಾಜ ಬೊಮ್ಮಾಯಿ ನಿರ್ವಹಿಸುವರು, ಜೊತೆಗೆ ತಾಲೂಕಿನ ಜಿಪಂ, ತಾಪಂ, ಪುರಸಭೆ ಸೇರಿದಂತೆ ಜನಪ್ರತಿನಿಧಿಗಳು, ವಿವಿದ ಸಮಾಜಗಳ ಮುಖಂಡರು ವಿವಿದ ಗಣ್ಯರು ಭೋವಿ ಸಮಾಜದ ಮುಖಂಡರು ಭಾಗವಹಿಸುವರು ಎಂದು ತಾಲೂಕಾ ಆಡಳಿತ ಪ್ರಕಟಣೆಗೆ ತಿಳಿಸಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 