ಇಂದು ಹಳ್ಳೂರ ಗ್ರಾಮದಲ್ಲಿ ಮಾಧವಾನಂದ ಪ್ರಭುಜಿ ಅವರ ಆಧ್ಯಾತ್ಮಿಕ ಸಪ್ತಾಹ
Today is Madhavananda Prabhuji's spiritual week in Hallur village
ಇಂದು ಹಳ್ಳೂರ ಗ್ರಾಮದಲ್ಲಿ ಮಾಧವಾನಂದ ಪ್ರಭುಜಿ ಅವರ ಆಧ್ಯಾತ್ಮಿಕ ಸಪ್ತಾಹ
ಹಳ್ಳೂರ 23 : ಸಮರ್ಥ ಸದ್ಗುರು ಗಿರಿಮಲ್ಲೇಶ್ವರ ಮಹಾರಾಜರ ಮತ್ತು ಮಾಧವಾನಂದ ಪ್ರಭೂಜಿಯವರ ಸ್ಮರಣಾರ್ಥ ಆದ್ಯಾತ್ಮ ಸಪ್ತಾಹ ಕಾರ್ಯಕ್ರಮವು ಮಂಗಳವಾರದಂದು ಗ್ರಾಮದ ಮಾಧವಾನಂದ ಆಶ್ರಮದಲ್ಲಿ ಮುಂಜಾನೆ ದಾಸ ಬೋಧ ಹಾಗೂ ವೀಣಾ ಪೂಜೆಯೊಂದಿಗೆ ಪ್ರಾರಂಭವಾಗಿ ವಿಮಲಬ್ರಹ್ಮ ನಿರೂಪಣೆ ಹಾಗೂ ಪುಸ್ಪವೃಷ್ಟಯೊಂದಿಗೆ ಆಧ್ಯಾತ್ಮಿಕ ಸಪ್ತಾಹ ಕಾರ್ಯಕ್ರಮವು ಮಂಗಲಗೊಳ್ಳುವದು. ಸರ್ವರಿಗೂ ಮಹಾಪ್ರಸಾದ ವ್ಯವಸ್ಥೆ ಇರುತ್ತದೆ. ಬೆನ್ನಾಳೆ ಪ್ರಭೂಜಿ ಮಹಾರಾಜರ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗುವುದು. ಆರಬಾಂವಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಭಾಲಚಂದ್ರ ಜಾರಕಿಹೋಳಿ ಅವರು ಅಧ್ಯಕ್ಷತೆ ವಹಿಸುವುರು. ಮಹಾದೇವ ಮಹಾರಾಜರು. ವಿಜಯ ಮಹಾರಾಜರು. ಅಭಿನವ ಮಂಜುನಾಥ್ ಗುರೂಜಿ. ಶ್ರೀಮಂತ ಮಹಾರಾಜರು. ಬಾಳಯ್ಯ ಸ್ವಾಮೀಜಿ. ಭರತೇಶ ಉಪಾಧ್ಯೆ ಮುಖ್ಯ ಅಥಿತಿಗಳಾಗಿ ಭಾಗವಹಿಸುವರು ಆದ್ಯಾತ್ಮ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಮಾಧವಾನಂದ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 