ಇಂದು ಹಳ್ಳೂರ ಗ್ರಾಮದಲ್ಲಿ ಮಾಧವಾನಂದ ಪ್ರಭುಜಿ ಅವರ ಆಧ್ಯಾತ್ಮಿಕ ಸಪ್ತಾಹ
Today is Madhavananda Prabhuji's spiritual week in Hallur village
ಇಂದು ಹಳ್ಳೂರ ಗ್ರಾಮದಲ್ಲಿ ಮಾಧವಾನಂದ ಪ್ರಭುಜಿ ಅವರ ಆಧ್ಯಾತ್ಮಿಕ ಸಪ್ತಾಹ
ಹಳ್ಳೂರ 23 : ಸಮರ್ಥ ಸದ್ಗುರು ಗಿರಿಮಲ್ಲೇಶ್ವರ ಮಹಾರಾಜರ ಮತ್ತು ಮಾಧವಾನಂದ ಪ್ರಭೂಜಿಯವರ ಸ್ಮರಣಾರ್ಥ ಆದ್ಯಾತ್ಮ ಸಪ್ತಾಹ ಕಾರ್ಯಕ್ರಮವು ಮಂಗಳವಾರದಂದು ಗ್ರಾಮದ ಮಾಧವಾನಂದ ಆಶ್ರಮದಲ್ಲಿ ಮುಂಜಾನೆ ದಾಸ ಬೋಧ ಹಾಗೂ ವೀಣಾ ಪೂಜೆಯೊಂದಿಗೆ ಪ್ರಾರಂಭವಾಗಿ ವಿಮಲಬ್ರಹ್ಮ ನಿರೂಪಣೆ ಹಾಗೂ ಪುಸ್ಪವೃಷ್ಟಯೊಂದಿಗೆ ಆಧ್ಯಾತ್ಮಿಕ ಸಪ್ತಾಹ ಕಾರ್ಯಕ್ರಮವು ಮಂಗಲಗೊಳ್ಳುವದು. ಸರ್ವರಿಗೂ ಮಹಾಪ್ರಸಾದ ವ್ಯವಸ್ಥೆ ಇರುತ್ತದೆ. ಬೆನ್ನಾಳೆ ಪ್ರಭೂಜಿ ಮಹಾರಾಜರ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗುವುದು. ಆರಬಾಂವಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಭಾಲಚಂದ್ರ ಜಾರಕಿಹೋಳಿ ಅವರು ಅಧ್ಯಕ್ಷತೆ ವಹಿಸುವುರು. ಮಹಾದೇವ ಮಹಾರಾಜರು. ವಿಜಯ ಮಹಾರಾಜರು. ಅಭಿನವ ಮಂಜುನಾಥ್ ಗುರೂಜಿ. ಶ್ರೀಮಂತ ಮಹಾರಾಜರು. ಬಾಳಯ್ಯ ಸ್ವಾಮೀಜಿ. ಭರತೇಶ ಉಪಾಧ್ಯೆ ಮುಖ್ಯ ಅಥಿತಿಗಳಾಗಿ ಭಾಗವಹಿಸುವರು ಆದ್ಯಾತ್ಮ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಮಾಧವಾನಂದ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 