ಇಂದು ಹಳ್ಳೂರ ಗ್ರಾಮದಲ್ಲಿ ಮಾಧವಾನಂದ ಪ್ರಭುಜಿ ಅವರ ಆಧ್ಯಾತ್ಮಿಕ ಸಪ್ತಾಹ
Today is Madhavananda Prabhuji's spiritual week in Hallur village
ಇಂದು ಹಳ್ಳೂರ ಗ್ರಾಮದಲ್ಲಿ ಮಾಧವಾನಂದ ಪ್ರಭುಜಿ ಅವರ ಆಧ್ಯಾತ್ಮಿಕ ಸಪ್ತಾಹ
ಹಳ್ಳೂರ 23 : ಸಮರ್ಥ ಸದ್ಗುರು ಗಿರಿಮಲ್ಲೇಶ್ವರ ಮಹಾರಾಜರ ಮತ್ತು ಮಾಧವಾನಂದ ಪ್ರಭೂಜಿಯವರ ಸ್ಮರಣಾರ್ಥ ಆದ್ಯಾತ್ಮ ಸಪ್ತಾಹ ಕಾರ್ಯಕ್ರಮವು ಮಂಗಳವಾರದಂದು ಗ್ರಾಮದ ಮಾಧವಾನಂದ ಆಶ್ರಮದಲ್ಲಿ ಮುಂಜಾನೆ ದಾಸ ಬೋಧ ಹಾಗೂ ವೀಣಾ ಪೂಜೆಯೊಂದಿಗೆ ಪ್ರಾರಂಭವಾಗಿ ವಿಮಲಬ್ರಹ್ಮ ನಿರೂಪಣೆ ಹಾಗೂ ಪುಸ್ಪವೃಷ್ಟಯೊಂದಿಗೆ ಆಧ್ಯಾತ್ಮಿಕ ಸಪ್ತಾಹ ಕಾರ್ಯಕ್ರಮವು ಮಂಗಲಗೊಳ್ಳುವದು. ಸರ್ವರಿಗೂ ಮಹಾಪ್ರಸಾದ ವ್ಯವಸ್ಥೆ ಇರುತ್ತದೆ. ಬೆನ್ನಾಳೆ ಪ್ರಭೂಜಿ ಮಹಾರಾಜರ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗುವುದು. ಆರಬಾಂವಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಭಾಲಚಂದ್ರ ಜಾರಕಿಹೋಳಿ ಅವರು ಅಧ್ಯಕ್ಷತೆ ವಹಿಸುವುರು. ಮಹಾದೇವ ಮಹಾರಾಜರು. ವಿಜಯ ಮಹಾರಾಜರು. ಅಭಿನವ ಮಂಜುನಾಥ್ ಗುರೂಜಿ. ಶ್ರೀಮಂತ ಮಹಾರಾಜರು. ಬಾಳಯ್ಯ ಸ್ವಾಮೀಜಿ. ಭರತೇಶ ಉಪಾಧ್ಯೆ ಮುಖ್ಯ ಅಥಿತಿಗಳಾಗಿ ಭಾಗವಹಿಸುವರು ಆದ್ಯಾತ್ಮ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಮಾಧವಾನಂದ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 