ಇಂದು ವೀರಗಂಟಿ ಮಡಿವಾಳ ಮಾಚಿದೇವರ ಕಾರ್ತಿಕೋತ್ಸವ
Today is the Kartikotsava of Veeraganti Madiwala Machideva
ಇಂದು ವೀರಗಂಟಿ ಮಡಿವಾಳ ಮಾಚಿದೇವರ ಕಾರ್ತಿಕೋತ್ಸವ
ರಾಣೇಬೆನ್ನೂರ 22: ವೀರಗಂಟಿ ಮಡಿವಾಳ ಮಾಚಿದೇವರ ಹಾಗೂ ಕಾಶಿ ವಿಶ್ವನಾಥ, ಗುರು ಗೋವಿಂದಾನಂದ ಮತ್ತು ಬ್ರಹ್ಮಾನಂದ ಸ್ವಾಮಿಗಳ ಕಾರ್ತಿಕೋತ್ಸವವು ಇಂದು ಡಿ.23ರಂದು ಸಂಜೆ 6-30ಕ್ಕೆ ಇಲ್ಲಿನ ಅಗಸರ ಮಠದಲ್ಲಿ ನೆರವೇರಲಿದೆ.
ಕಾರ್ತಿಕೋತ್ಸವದ ನಿಮಿತ್ತ ಮುಂಜಾನೆಯಿಂದ ಸಂಜೆಯವರೆಗೆ ಮೂರ್ತಿಗಳಿಗೆ ಅಭಿಷೇಕ, ಪುಷ್ಪಾಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಲಿವೆ ಎಂದು ದೇವಸ್ಥಾನ-ಟ್ರಸ್ಟ ಸಮಿತಿಯು ತಿಳಿಸಿದೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 