ಇಂದು ವೀರಗಂಟಿ ಮಡಿವಾಳ ಮಾಚಿದೇವರ ಕಾರ್ತಿಕೋತ್ಸವ
Today is the Kartikotsava of Veeraganti Madiwala Machideva
ಇಂದು ವೀರಗಂಟಿ ಮಡಿವಾಳ ಮಾಚಿದೇವರ ಕಾರ್ತಿಕೋತ್ಸವ
ರಾಣೇಬೆನ್ನೂರ 22: ವೀರಗಂಟಿ ಮಡಿವಾಳ ಮಾಚಿದೇವರ ಹಾಗೂ ಕಾಶಿ ವಿಶ್ವನಾಥ, ಗುರು ಗೋವಿಂದಾನಂದ ಮತ್ತು ಬ್ರಹ್ಮಾನಂದ ಸ್ವಾಮಿಗಳ ಕಾರ್ತಿಕೋತ್ಸವವು ಇಂದು ಡಿ.23ರಂದು ಸಂಜೆ 6-30ಕ್ಕೆ ಇಲ್ಲಿನ ಅಗಸರ ಮಠದಲ್ಲಿ ನೆರವೇರಲಿದೆ.
ಕಾರ್ತಿಕೋತ್ಸವದ ನಿಮಿತ್ತ ಮುಂಜಾನೆಯಿಂದ ಸಂಜೆಯವರೆಗೆ ಮೂರ್ತಿಗಳಿಗೆ ಅಭಿಷೇಕ, ಪುಷ್ಪಾಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಲಿವೆ ಎಂದು ದೇವಸ್ಥಾನ-ಟ್ರಸ್ಟ ಸಮಿತಿಯು ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 