ಇಂದು ವೀರಗಂಟಿ ಮಡಿವಾಳ ಮಾಚಿದೇವರ ಕಾರ್ತಿಕೋತ್ಸವ
Today is the Kartikotsava of Veeraganti Madiwala Machideva
ಇಂದು ವೀರಗಂಟಿ ಮಡಿವಾಳ ಮಾಚಿದೇವರ ಕಾರ್ತಿಕೋತ್ಸವ
ರಾಣೇಬೆನ್ನೂರ 22: ವೀರಗಂಟಿ ಮಡಿವಾಳ ಮಾಚಿದೇವರ ಹಾಗೂ ಕಾಶಿ ವಿಶ್ವನಾಥ, ಗುರು ಗೋವಿಂದಾನಂದ ಮತ್ತು ಬ್ರಹ್ಮಾನಂದ ಸ್ವಾಮಿಗಳ ಕಾರ್ತಿಕೋತ್ಸವವು ಇಂದು ಡಿ.23ರಂದು ಸಂಜೆ 6-30ಕ್ಕೆ ಇಲ್ಲಿನ ಅಗಸರ ಮಠದಲ್ಲಿ ನೆರವೇರಲಿದೆ.
ಕಾರ್ತಿಕೋತ್ಸವದ ನಿಮಿತ್ತ ಮುಂಜಾನೆಯಿಂದ ಸಂಜೆಯವರೆಗೆ ಮೂರ್ತಿಗಳಿಗೆ ಅಭಿಷೇಕ, ಪುಷ್ಪಾಲಂಕಾರ, ಮಹಾಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಲಿವೆ ಎಂದು ದೇವಸ್ಥಾನ-ಟ್ರಸ್ಟ ಸಮಿತಿಯು ತಿಳಿಸಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 