ಹಿರೇಮಣ್ಣೂರಿನಲ್ಲಿ ಇಂದು ನಾಳೆ ಚನ್ನಕೇಶವ ಜಯಂತಿ
Today tomorrow is Channakesava Jayanti in Hiremannur
ಹಿರೇಮಣ್ಣೂರಿನಲ್ಲಿ ಇಂದು ನಾಳೆ ಚನ್ನಕೇಶವ ಜಯಂತಿ
ಮಣ್ಣೂರ 14: ಶ್ರೀಕ್ಷೇತ್ರ ಮಣ್ಣೂರಿನಲ್ಲಿ ಇದೇ 15 ಮತ್ತು 16ರಂದು ಚನ್ನಕೇಶವ ಜಯಂತಿ ಜರುಗಲಿದೆ
15ರಂದು ಮಾರ್ಗಶೀರ್ಷ ಪೌರ್ಣಮಿ ಬೆಳಗ್ಗೆ ಸುಪ್ರಭಾತ ಚನ್ನಕೇಶವ ದೇವರ ಸಹಸ್ರ ಶಂಖಾ ಭಿಷೇಕ, ಪಂಚಾಮೃತ ಅಭಿಷೇಕ, ರಂಗಪೂಜೆ, ರಥೋತ್ಸವ, ಲಕ್ಷ ಪುಷ್ಪಾರ್ಚನೆ, ಮಹಾ ನೈವೇದ್ಯ, ತೀರ್ಥ ಪ್ರಸಾದ ಸಂಜೆ 7 ಗಂಟೆಗೆ ದಾಸವಾಣಿ ಕಾರ್ಯಕ್ರಮ ಜರುಗುವುದು.
ಡಿ.16ರಂದು ಬೆಳಗ್ಗೆ ಸುಪ್ರಭಾತ ಚನ್ನಕೇಶವ ದೇವರಿಗೆ ಪಂಚಾಮೃತ ಅಭಿಷೇಕ, ರಘುನಾಥತೀರ್ಥ ಆದ್ಯ ವರದರಾಜಾಚಾ ರ್ಯರ ಕೃಷ್ಣ ದೈಪಾಯನಾಚಾರ್ಯ ಹಾಗೂ ರಾಮಕೇಶವಾ ಚಾರ್ಯರ ಪಾದುಕೆಗಳ ಶೋಭಾಯಾತ್ರೆ ಭೀಮಾನದಿಯಿಂದ ಚನ್ನಕೇಶವ ದೇವಸ್ಥಾನದವರೆಗೆ ಜರುಗುವುದು. ನಂತರ ರಥೋತ್ಸವ, ಮಹಾ ನೈವೇದ್ಯ, ಅಲಂಕಾರ, ತೀರ್ಥ ಪ್ರಸಾದ ಸಂಜೆ ಮಹಾಮಂಗಳಾರತಿ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಶ್ರೀ ಚನ್ನಕೇಶವ ಟ್ರಸ್ಟ್ ಕಮಿಟಿಯವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 