ನಾಳೆ ಪ್ರೊ. ಕೃಷ್ಣೇಗೌಡರ ಹಾಸ್ಯ ಮತ್ತು ಬೇಂದ್ರೆ ದರ್ಶನ ಕಾರ್ಯಕ್ರಮ
Tomorrow Prof. Krishna Gowda comedy and Bendre Darshan program
ನಾಳೆ ಪ್ರೊ. ಕೃಷ್ಣೇಗೌಡರ ಹಾಸ್ಯ ಮತ್ತು ಬೇಂದ್ರೆ ದರ್ಶನ ಕಾರ್ಯಕ್ರಮ
ಬೆಳಗಾವಿ 12 : ಇದೇ ದಿನಾಂಕ 14 ಶನಿವಾರದಂದು ಸಾಯಂಕಾಲ 5-30 ಕ್ಕೆ ಕೋನವಾಳ ಬೀದಿಯಲ್ಲಿರುವ ಲೋಕಮಾನ್ಯ ರಂಗಮಂದಿರ (ಹಳೆ ರಿಜ್ ಟಾಕೀಜ್) ದಲ್ಲಿ ತೇಜೋಮಯ ಸಂಘಟನೆ ಮತ್ತು ಹಾಸ್ಯಕೂಟದವರು ನಗೆಸಂಜೆ ಮತ್ತು ಬೇಂದ್ರೆ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀ ಖ್ಯಾತಿಯ ಪ್ರೊ. ಕೃಷ್ಣೇಗೌಡರು ತಮ್ಮ ಮಾತುಗಳಿಂದ ಜನರನ್ನು ನಗೆಗಡಲಲ್ಲಿ ತೇಲಿಸಲಿದ್ದು ಧಾರವಾಡದ ಅನಂತ ದೇಶಪಾಂಡೆಯವರು ಬೇಂದ್ರೆ ದರ್ಶನ ಮಾಡಿಸಲಿದ್ದಾರೆ.
ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಂಘಟಕರನ್ನು ಪ್ರೋತ್ಸಾಹಿಸಬೇಕೆಂದು ತೇಜೋಮಯ ಅಧ್ಯಕ್ಷರಾದ ಅರವಿಂದ ಪಾಟೀಲ ಮತ್ತು ಹಾಸ್ಯಕೂಟ ಸಂಚಾಲಕರಾದ ಗುಂಡೇನಟ್ಟಿ ಮಧುಕರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 