ನಾಳೆ ಪ್ರೊ. ಕೃಷ್ಣೇಗೌಡರ ಹಾಸ್ಯ ಮತ್ತು ಬೇಂದ್ರೆ ದರ್ಶನ ಕಾರ್ಯಕ್ರಮ
Tomorrow Prof. Krishna Gowda comedy and Bendre Darshan program
ನಾಳೆ ಪ್ರೊ. ಕೃಷ್ಣೇಗೌಡರ ಹಾಸ್ಯ ಮತ್ತು ಬೇಂದ್ರೆ ದರ್ಶನ ಕಾರ್ಯಕ್ರಮ
ಬೆಳಗಾವಿ 12 : ಇದೇ ದಿನಾಂಕ 14 ಶನಿವಾರದಂದು ಸಾಯಂಕಾಲ 5-30 ಕ್ಕೆ ಕೋನವಾಳ ಬೀದಿಯಲ್ಲಿರುವ ಲೋಕಮಾನ್ಯ ರಂಗಮಂದಿರ (ಹಳೆ ರಿಜ್ ಟಾಕೀಜ್) ದಲ್ಲಿ ತೇಜೋಮಯ ಸಂಘಟನೆ ಮತ್ತು ಹಾಸ್ಯಕೂಟದವರು ನಗೆಸಂಜೆ ಮತ್ತು ಬೇಂದ್ರೆ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀ ಖ್ಯಾತಿಯ ಪ್ರೊ. ಕೃಷ್ಣೇಗೌಡರು ತಮ್ಮ ಮಾತುಗಳಿಂದ ಜನರನ್ನು ನಗೆಗಡಲಲ್ಲಿ ತೇಲಿಸಲಿದ್ದು ಧಾರವಾಡದ ಅನಂತ ದೇಶಪಾಂಡೆಯವರು ಬೇಂದ್ರೆ ದರ್ಶನ ಮಾಡಿಸಲಿದ್ದಾರೆ.
ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಂಘಟಕರನ್ನು ಪ್ರೋತ್ಸಾಹಿಸಬೇಕೆಂದು ತೇಜೋಮಯ ಅಧ್ಯಕ್ಷರಾದ ಅರವಿಂದ ಪಾಟೀಲ ಮತ್ತು ಹಾಸ್ಯಕೂಟ ಸಂಚಾಲಕರಾದ ಗುಂಡೇನಟ್ಟಿ ಮಧುಕರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 