ಪಟ್ಟಣ ಪಂಚಾಯಿತಿ ಸ್ವಚ್ಚತಾ ಜಾಗೃತಿ ಕಾರ್ಯಕ್ರಮ
Town Panchayat cleanliness awareness program
ಆಲಮೇಲ 13: ಪರಿಸರ ಮತ್ತು ಆರೋಗ್ಯ ಸರಿಯಾಗಿರಬೇಕು ಎಂದರೆ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪ.ಪಂ ಸಿ.ಓ ಸುರೇಶ ನಾಯಕ ಹೆಳಿದರಿ. ಮಂಗಳವಾರ ಪಟ್ಟಣ ಪಂಚಾಯತ ಹಮ್ಮಿಕೊಂಡ ಸ್ವಚ್ಚತಾ ಕಾರ್ಯಕ್ರಮದ ಜಾಗೃತಿ ಜಾಥಾ ಆಭಿಯಾನಕ್ಕೆ ಚಾಲನೆ ನೀಡಿ ಮಾಡನಾಡಿದರು. ಪ್ರತಿಯೊಬ್ಬರು ತಮ್ಮ ಆರೋಗ್ಯ ದೃಷ್ಟಿಯಿಂದ ಆದರು ತಮ್ಮ ಮನೆಯ ಸೂತ್ತಮೂತ್ತಲು ಸ್ವಚ್ಚತೆ ಕಾಪಾಡಿಕೊಳ್ಳಬೆಡಕು ತಮ್ಮಿಂದ ಇನ್ನೊಬ್ಬರಿಗೆ ಪ್ರೇರಣೆ ಆಗುವಂತೆ ಸ್ವಚ್ಚತೆ ಕಾಪಾಡಿಕೊಂಡು ಇನ್ನೊಬ್ಬರಿಗೂ ಸಲಹೆ ನೀಡಿ. ಎಲ್ಲರು ಸ್ವಯಂಪ್ರೇರಿತವಾಗಿ ಮೊದಲು ನಮ್ಮ ಮನೆಯಿಂದ ಸ್ವಚ್ಚತೆ ಮಾಡುವದನ್ನು ಆರಂಬಿಸಿ ನಂತರ ಅಕ್ಕ ಪಕ್ಕ, ವಾರ್ಡ್ ನಗರ ಪಟ್ಟಣ ಹಿಗೆ ಎಲ್ಲೆಡೆ ಸ್ವಚ್ಚತೆ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯಾಗಬೇಕು ಎಂದು ಹೇಳಿದರು. ಕಿರಿಯ ಆರೋಗ್ಯ ನೀರಿಕ್ಷಕಿ ತೇಜಸ್ವಿನಿ ಮಗಿ, ಕಂದಾಯ ನಿರಿಕ್ಷಕ ಎಂ.ಎ.ಗುಣರೆ, ಪ್ರದೀಪ ದಳವೆ, ಸಚಿನ ಮೋರಟಗಿ, ಪ.ಪಂ. ಸದಸ್ಯ ಭಾಗ್ಯವಂತ ಆಲಮೇಲ್ಕರ, ಬೀಮು ಬೊಮ್ಮನಹಳ್ಳಿ, ಶಶಿ ಗಣಿಯಾರ ಹಾಗೂ ಸಿಬ್ಬಂದಿ, ಶಾಲಾ ಮಕ್ಕಳು, ಪೌರಕಾರ್ಮಿಕರು ಇದ್ದರು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 