ಕಬ್ಬು ತುಂಬಿದ ಟ್ಯ್ರಾಕ್ಟರ್ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
Tractor laden with sugarcane catches fire: Driver's lack of timing causes major disaster
ಕಬ್ಬು ತುಂಬಿದ ಟ್ಯ್ರಾಕ್ಟರ್ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಜಮಖಂಡಿ 03: ನಗರದಲ್ಲಿ ಕಬ್ಬು ತುಂಬಿದ ಟ್ಯ್ರಾಕ್ಟರ್ ಡಬ್ಬಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಬೆಂಕಿ ಹತ್ತಿರುವ ಕಾರಣ ಭಾರಿ ಅನಾಹುತ ತಪ್ಪಿದಂತಾಗಿದೆ. ತಾಲೂಕಿನ ಸಮೀಪ ಯಲ್ಲಟ್ಟಿ ಗ್ರಾಮದ ಕಬ್ಬು ತುಂಬಿಕೊಂಡು ಸಿದ್ದಾಪೂರ ಕಡೆಗೆ ಹೊಗುವ ಸಮಯದಲ್ಲಿ ನಗರದ ಅಂಬೇಡ್ಕರ್ ಸರ್ಕಲ್ ಬಳಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಕಬ್ಬು ತುಂಬಿದ ಟ್ರ್ಯಾಕ್ಟರ್ ಡಬ್ಬಿಗೆ ಬೆಂಕಿ ಹೊತ್ತಿಕೊಂಡಿದೆ. ಟ್ರ್ಯಾಕ್ಟರ್ ಚಾಲಕ ಸುತ್ತಮುತ್ತಲು ಅಂಗಡಿ, ಮುಂಗಟ್ಟುಗಳು ಹಾಗೂ ಪೆಟ್ರೋಲ್ ಬಂಕ್ ಇರುವ ಕಾರಣ ವಿಜಯಪೂರ ರಸ್ತೆಯ ಬಳಿ ಇರುವ ವಾಟರ್ ಸರ್ವೀಸ್ ಸೆಂಟರ್ ಗ್ಯಾರೇಜ್ಗೆ ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಿ, ಅಲ್ಲಿ ಸೇರಿರುವ ಸಾರ್ವಜನಿಕರು ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದಂತೆ, ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಕಬ್ಬು ತುಂಬಿರುವ ಟ್ರ್ಯಾಕ್ಟರ್ ಡಬ್ಬಿಗೆ ಬೆಂಕಿ ಹೊತ್ತಿರುವದನ್ನು ನಂದಿಸಿ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 