ಬಸವರಾಜ ಭೂತಾಳಿ ಅವರಿಗೆ ಗೌರವ ಅತ್ಕಾರ
Tribute to Basavaraja Bhuthali
ಬಸವರಾಜ ಭೂತಾಳಿ ಅವರಿಗೆ ಗೌರವ ಅತ್ಕಾರ
ಮೂಡಲಗಿ 16: ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕರು ಹಾಗೂ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಭೂತಾಳಿ ಅವರನ್ನು ಪಾವಗಡದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆಯವರ ಜನ್ಮ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಸಮಾರಂಭದಲ್ಲಿ ಪಾವಗಡ ಕ್ಷೇತ್ರದ ಶಾಸಕ ಎಚ್.ವ್ಹಿ.ವೆಂಕಟೇಶ ಮತ್ತು ಚಲಚಿತ್ರ ನಟಿ ವಿನಯಾಪ್ರಸಾದ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸದಸ್ಯರು ಸತ್ಕರಿಸಿ ಗೌರವಿಸಿದರು.
ಪೋಟೊ ಕ್ಯಾಪ್ಸನ್: ಪಾವಗಡ ಕ್ಷೇತ್ರದ ಶಾಸಕ ಎಚ್.ವ್ಹಿ.ವೆಂಕಟೇಶ ಮತ್ತು ಚಲಚಿತ್ರ ನಟಿ ವಿನಯಾಪ್ರಸಾದ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸದಸ್ಯರು ಸತ್ಕರಿಸಿ ಗೌರವಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 