ಬಸವರಾಜ ಭೂತಾಳಿ ಅವರಿಗೆ ಗೌರವ ಅತ್ಕಾರ
Tribute to Basavaraja Bhuthali
ಬಸವರಾಜ ಭೂತಾಳಿ ಅವರಿಗೆ ಗೌರವ ಅತ್ಕಾರ
ಮೂಡಲಗಿ 16: ಅಂತರಾಷ್ಟ್ರೀಯ ಪ್ರಶಸ್ತಿ ಪಡೆದ ಸಾವಿತ್ರಿಬಾಯಿ ಫುಲೆ ಚಲನಚಿತ್ರ ನಿರ್ಮಾಪಕರು ಹಾಗೂ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮ ಪಂಚಾಯತ ಅಧ್ಯಕ್ಷ ಬಸವರಾಜ ಭೂತಾಳಿ ಅವರನ್ನು ಪಾವಗಡದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆಯವರ ಜನ್ಮ ದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಸಮಾರಂಭದಲ್ಲಿ ಪಾವಗಡ ಕ್ಷೇತ್ರದ ಶಾಸಕ ಎಚ್.ವ್ಹಿ.ವೆಂಕಟೇಶ ಮತ್ತು ಚಲಚಿತ್ರ ನಟಿ ವಿನಯಾಪ್ರಸಾದ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸದಸ್ಯರು ಸತ್ಕರಿಸಿ ಗೌರವಿಸಿದರು.
ಪೋಟೊ ಕ್ಯಾಪ್ಸನ್: ಪಾವಗಡ ಕ್ಷೇತ್ರದ ಶಾಸಕ ಎಚ್.ವ್ಹಿ.ವೆಂಕಟೇಶ ಮತ್ತು ಚಲಚಿತ್ರ ನಟಿ ವಿನಯಾಪ್ರಸಾದ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸದಸ್ಯರು ಸತ್ಕರಿಸಿ ಗೌರವಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 