ಕಾರ್ಯನಿರ್ವಾಹಕ ಇಂಜಿನಿಯರ ನಾರಾಯಣ ಕಳ್ಳಿಮನಿಗೆ ಗೌರವ ಸನ್ಮಾನ
Tribute to Executive Engineer Narayan Kakhmani
ಕಾರ್ಯನಿರ್ವಾಹಕ ಇಂಜಿನಿಯರ ನಾರಾಯಣ ಕಳ್ಳಿಮನಿಗೆ ಗೌರವ ಸನ್ಮಾನ
ಶಿಗ್ಗಾವಿ 10: ತಾಲೂಕ ಗುತ್ತಿಗೆದಾರ ಸಂಘದ ಪದಾಧಿಕಾರಿಗಳು ಹಾವೇರಿ ಹೆಸ್ಕಾಂ ವಿಭಾಗದ ನೂತನ ಕಾರ್ಯನಿರ್ವಾಹಕ ಇಂಜಿನಿಯರ ನಾರಾಯಣ ಕಳ್ಳಿಮನಿಯವರು ಕಾರ್ಯನಿಮಿತ್ಯ ಶಿಗ್ಗಾವ್ ವಿಭಾಗ ಕಚೇರಿಗೆ ಭೇಟಿ ನೀಡಿದಾಗ ಆತ್ಮೀಯವಾಗಿ ಸ್ವಾಗತಿಸಿ ನಂತರ ಸನ್ಮಾನಿಸಿ ಗೌರವಿಸಲಾಯಿತು.
ಪೂರ್ವ ನಿಯೋಜಿತ ರಾಜ್ಯ ಗುತ್ತಿಗೆದಾರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ಮಂಜುನಾಥ ಮಣ್ಣಣ್ಣವರ ಸ್ಥಳೀಯವಾಗಿ ಮಾಧ್ಯಮ ವರ್ಗದ ಗುತ್ತಿಗೆದಾರವಿದ್ದು ಇಲಾಖೆ ಸಹಕಾರ ಕೋರುತ್ತೇವೆ ಜೊತೆಗೆ ತುಂಡುಗುತ್ತಿಗೆಗಳ ಕೆಲಸಗಳನ್ನು ಸ್ಥಳೀಯವಾಗಿ ಇರುವ ಗುತ್ತಿಗೆದಾರರಿಗೆ ಕೊಡಲು ಆದ್ಯತೆ ಕೊಡಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಳ್ಳಿಮನಿಯವರು ಸರ್ಕಾರದಿಂದ ಬರುವ ಕೆಲಸಗಳನ್ನು ಸ್ಥಳೀಯ ಗುತ್ತಿಗೆದಾರಿಗೆ ಕೊಡಲಾಗುವುದು ನಿಗದಿತ ಅವಧಿಯಲ್ಲಿ ಕೆಲಸ ನಿರ್ವಹಿಸಿ ಇಲಾಖೆಗೆ ಸ್ಪಂಧಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಇಲಾಖೆಯ ಸಹಾಯಕ ಇಂಜಿನಿಯರ್ ವಿನೂತ.ಎಸ್. ಸಹಾಯಕ ಲೆಕ್ಕಾಧಿಕಾರಿ ಮಂಜುನಾಥ್ ಗುತ್ತಿಗೆದಾರ, ಸಂಘದ ತಾಲೂಕಾಧ್ಯಕ್ಷ ಎನ್.ಎಸ್.ಹಿರೇಮಠ, ಶಿವರಾಜ ಮುದುಕಪ್ಪ ಹೊನ್ನಳ್ಳಿ ಕೇಟಿ ಪಾಟೀಲ್ ಸುರೇಶ್ ಬಿಸ್ನಳ್ಳಿ ಇನ್ನು ಹಲವಾರು ಗುತ್ತಿಗೆದಾರರು ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 