ಕೆ.ಎಚ್.ಪಾಟೀಲ ಪುತ್ಠಳಿಗೆ ಗೌರವ ಸಲ್ಲಿಕೆ
Tribute to K.H. Patil statue
ಲೋಕದರ್ಶನ ವರದಿ
ಹುಬ್ಬಳ್ಳಿ 16: ಕೆ.ಎಚ್.ಪಾಟೀಲರ 101 ಜಯಂತ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯಲ್ಲಿರುವ ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಅವರ ಪುತ್ಠಳಿಗೆ ಪೂಜೆ ಮಾಡಿ ಗೌರವ ಸಲ್ಲಿಸಲಾಯಿತು. ಮಾಜಿ ಸಂಸದ ಪ್ರೋ. ಆಯ್.ಜಿ.ಸನದಿ ಅವರ ನೇತೃತ್ವದಲ್ಲಿ ಕೆ.ಎಚ್. ಪಾಟೀಲ್ ಪ್ರತಿಷ್ಠಾನದ ಅಧ್ಯಕ್ಷರಾದ ಎ.ಎಮ್. ಹಿಂಡಸಗೇರಿ ಅವರು ಮಾಲೆ ಹಾಕಿದರು. ಈ ಸಂದರ್ಭದಲ್ಲಿ ವೇಮನ ವಿದ್ಯಾವರ್ಧಕ ಸಂಘದ ಗೌರವ ಖಜಾಂಚಿ ಆರ್.ಕೆ.ಪಾಟೀಲ, ಮಹೇಂದ್ರ ಸಿಂಘಿ, ಧಾರವಾಡ ಜಿಲ್ಲಾ ಗ್ಯಾರಂಟಿ ಸಮೀತಿ ಅಧ್ಯಕ್ಷ, ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್ .ಆರ್. ಪಾಟೀಲ, ಮಂಜು ಮುದರಡ್ಡಿ, ಸಂತೋಷ ಜಕ್ಕಪ್ಪನವರ, ಅಶೋಕ ಇಟಗಿ, ಉಮೇಶ ಪಾಟೀಲ, ಕೃಷ್ಣಪ್ಪ ಲಕ್ಕಣ್ಣವರ, ರಾಜು ರಡ್ಡಿ, ಪ್ರೋ.ವಿ.ಕೆ.ರಡ್ಡೇರ, ಹೆಚ್.ಹೆಚ್.ಕಿರೇಸೂರ, ಎಸ್.ಬಿ.ಸಣಗೌಡರ, ಸಚೀನ್ ಮಾಚಾ, ಖಾಸೀಂ ಕಮ್ಮಾರ ಮುಂತಾದವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 