ಕೆ.ಎಚ್.ಪಾಟೀಲ ಪುತ್ಠಳಿಗೆ ಗೌರವ ಸಲ್ಲಿಕೆ
Tribute to K.H. Patil statue
ಲೋಕದರ್ಶನ ವರದಿ
ಹುಬ್ಬಳ್ಳಿ 16: ಕೆ.ಎಚ್.ಪಾಟೀಲರ 101 ಜಯಂತ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯಲ್ಲಿರುವ ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಅವರ ಪುತ್ಠಳಿಗೆ ಪೂಜೆ ಮಾಡಿ ಗೌರವ ಸಲ್ಲಿಸಲಾಯಿತು. ಮಾಜಿ ಸಂಸದ ಪ್ರೋ. ಆಯ್.ಜಿ.ಸನದಿ ಅವರ ನೇತೃತ್ವದಲ್ಲಿ ಕೆ.ಎಚ್. ಪಾಟೀಲ್ ಪ್ರತಿಷ್ಠಾನದ ಅಧ್ಯಕ್ಷರಾದ ಎ.ಎಮ್. ಹಿಂಡಸಗೇರಿ ಅವರು ಮಾಲೆ ಹಾಕಿದರು. ಈ ಸಂದರ್ಭದಲ್ಲಿ ವೇಮನ ವಿದ್ಯಾವರ್ಧಕ ಸಂಘದ ಗೌರವ ಖಜಾಂಚಿ ಆರ್.ಕೆ.ಪಾಟೀಲ, ಮಹೇಂದ್ರ ಸಿಂಘಿ, ಧಾರವಾಡ ಜಿಲ್ಲಾ ಗ್ಯಾರಂಟಿ ಸಮೀತಿ ಅಧ್ಯಕ್ಷ, ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್ .ಆರ್. ಪಾಟೀಲ, ಮಂಜು ಮುದರಡ್ಡಿ, ಸಂತೋಷ ಜಕ್ಕಪ್ಪನವರ, ಅಶೋಕ ಇಟಗಿ, ಉಮೇಶ ಪಾಟೀಲ, ಕೃಷ್ಣಪ್ಪ ಲಕ್ಕಣ್ಣವರ, ರಾಜು ರಡ್ಡಿ, ಪ್ರೋ.ವಿ.ಕೆ.ರಡ್ಡೇರ, ಹೆಚ್.ಹೆಚ್.ಕಿರೇಸೂರ, ಎಸ್.ಬಿ.ಸಣಗೌಡರ, ಸಚೀನ್ ಮಾಚಾ, ಖಾಸೀಂ ಕಮ್ಮಾರ ಮುಂತಾದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 