ಕೆ.ಎಚ್.ಪಾಟೀಲ ಪುತ್ಠಳಿಗೆ ಗೌರವ ಸಲ್ಲಿಕೆ
Tribute to K.H. Patil statue
ಲೋಕದರ್ಶನ ವರದಿ
ಹುಬ್ಬಳ್ಳಿ 16: ಕೆ.ಎಚ್.ಪಾಟೀಲರ 101 ಜಯಂತ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯಲ್ಲಿರುವ ಇಂದಿರಾ ಗಾಜಿನ ಮನೆಯ ಆವರಣದಲ್ಲಿರುವ ಅವರ ಪುತ್ಠಳಿಗೆ ಪೂಜೆ ಮಾಡಿ ಗೌರವ ಸಲ್ಲಿಸಲಾಯಿತು. ಮಾಜಿ ಸಂಸದ ಪ್ರೋ. ಆಯ್.ಜಿ.ಸನದಿ ಅವರ ನೇತೃತ್ವದಲ್ಲಿ ಕೆ.ಎಚ್. ಪಾಟೀಲ್ ಪ್ರತಿಷ್ಠಾನದ ಅಧ್ಯಕ್ಷರಾದ ಎ.ಎಮ್. ಹಿಂಡಸಗೇರಿ ಅವರು ಮಾಲೆ ಹಾಕಿದರು. ಈ ಸಂದರ್ಭದಲ್ಲಿ ವೇಮನ ವಿದ್ಯಾವರ್ಧಕ ಸಂಘದ ಗೌರವ ಖಜಾಂಚಿ ಆರ್.ಕೆ.ಪಾಟೀಲ, ಮಹೇಂದ್ರ ಸಿಂಘಿ, ಧಾರವಾಡ ಜಿಲ್ಲಾ ಗ್ಯಾರಂಟಿ ಸಮೀತಿ ಅಧ್ಯಕ್ಷ, ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್ .ಆರ್. ಪಾಟೀಲ, ಮಂಜು ಮುದರಡ್ಡಿ, ಸಂತೋಷ ಜಕ್ಕಪ್ಪನವರ, ಅಶೋಕ ಇಟಗಿ, ಉಮೇಶ ಪಾಟೀಲ, ಕೃಷ್ಣಪ್ಪ ಲಕ್ಕಣ್ಣವರ, ರಾಜು ರಡ್ಡಿ, ಪ್ರೋ.ವಿ.ಕೆ.ರಡ್ಡೇರ, ಹೆಚ್.ಹೆಚ್.ಕಿರೇಸೂರ, ಎಸ್.ಬಿ.ಸಣಗೌಡರ, ಸಚೀನ್ ಮಾಚಾ, ಖಾಸೀಂ ಕಮ್ಮಾರ ಮುಂತಾದವರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 