ವಿಶ್ವ ಜೂನಿಯರ್ ಶೂಟಿಂಗ್ ಪದಕ ವಿಜೇತೆ ಐಶ್ವರ್ಯಗೆ ಸನ್ಮಾನ
Tribute to World Junior Shooting medalist Aishwarya
ಹುಬ್ಬಳ್ಳಿ 02: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಸರಳ ಸನ್ಮಾನ ಸಮಾರಂಭದಲ್ಲಿ ಹುಬ್ಬಳ್ಳಿಯ ಸ್ಪೋಟ9 ಶೂಟಿಂಗ್ ಅಕಾಡೆಮಿಯ ಮಾಲಿಕರು, ಕೋಚ್, ಮಾಜಿ ಯೋಧರಾದ ರವಿಚಂದ್ರ ಮ. ಬಾಲೇಹೊಸುರ ಅವರ ಮಗಳು ಐಶ್ವರ್ಯ ರವಿಚಂದ್ರ ಬಾಲೇಹೊಸುರ ಅವರು ವಿಶ್ವ ಜೂನಿಯರ್ ಶೂಟಿಂಗ್ ಚಾಂಪಿಯನ್ ಶಿಪ್ ಜರ್ಮನಿಯ ಸುಲ್ ನಗರದಲ್ಲಿ ಆಯೋಜಿಸಲಾಗಿದ್ದ ಐ ಎಸ್ ಎಸ್ ಎಫ್ ವಿಶ್ವ ಜೂನಿಯರ್ ಚಾಂಪಿಯನ್ ಶಿಪ್ ನಲ್ಲಿ ಭಾರತ್ ವನ್ನು ಪ್ರತಿನಿಧಿಸಿ ಅಧ್ಬುತ ಪ್ರದರ್ಶನ ನೀಡಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟಿದ್ದಕ್ಕಾಗಿ ಶೂಟಿಂಗ್ ಕ್ರೀಡಾಪಟು ಐಶ್ವರ್ಯ ರವಿಚಂದ್ರ ಬಾಲೇಹೊಸುರ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು ಶಾಲು, ಮಾಲಾರೆ್ಣ ಮಾಡಿ ಸಂತಸ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿದರು. ಶೂಟಿಂಗ್ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲಿ ಎಂದು ಶುಭ ಕೋರಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 