ಪ್ರಶಸ್ತಿ ಪುರಸ್ಕ್ರತ ಪತ್ರಕರ್ತ ಮಲ್ಲಿಕಾರ್ಜುನ ಪಟ್ಟಣಶೆಟ್ಟಿಗೆ ಸನ್ಮಾನ
Tribute to award winning journalist Mallikarjuna Pattanashetty
ಪ್ರಶಸ್ತಿ ಪುರಸ್ಕ್ರತ ಪತ್ರಕರ್ತ ಮಲ್ಲಿಕಾರ್ಜುನ ಪಟ್ಟಣಶೆಟ್ಟಿಗೆ ಸನ್ಮಾನ
ದೇವರಹಿಪ್ಪರಗಿ 13: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪುರಸ್ಕೃತ ತಾಲೂಕು ವರದಿಗಾರ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಅವರಿಗೆ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಉತ್ನಾಳ ಅವರ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ಹಮ್ಮಿಕೊಂಡಿದ್ದ ಸಂಘದ ಪದಾಧಿಕಾರಿಗಳು, ಪತ್ರಕರ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಂದ ಅತ್ಮೀಯ ವಾಗಿ ಸನ್ಮಾನಿಸಿ, ಗೌರವಿಸಲಾಯಿತು.
ಕಾ.ನಿ.ಪ. ತಾಲೂಕ ಉಪಾಧ್ಯಕ್ಷ ಮಹಮ್ಮದ ರಫೀಕ್ ಮೋಮಿನ್, ಹಿರಿಯ ಪತ್ರಕರ್ತರಾದ ಶ್ರೀಧರ ನಾಡಗೌಡ, ಹುಸೇನ ಕೊಕಟನೂರ, ಹಸನಸಾಬ ನದಾಫ, ಅಶೋಕ ಗೊಲ್ಲರ, ಮಲ್ಲಿಕಾರ್ಜುನ ಕಬ್ಬಿನ, ಹಮೀದ ಮುಲ್ಲಾ, ಮಹಮದ್ ರಫೀಕ್ ಪತ್ತೆ ಅಹ್ಮದ್, ಸಿದ್ದು ಕಾಟಕರ, ಕನ್ನಡಪರ ಸಂಘಟನೆ ಮುಖಂಡರಾದ ರಹಿಮಾನ ಸಾಬ ಕನಕಾಲ, ಅಯ್ಯಪ್ಪ ಸಾತಿಹಾಳ, ಶಿವಯ್ಯ ವಸ್ತ್ರದ ಸೇರಿದಂತೆ ಮುಖಂಡರು ಹಾಗೂ ತಾಲೂಕಿನ ಪತ್ರಕರ್ತರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 