ವೀರ ಯೋಧ ಮಂಜುನಾಥನಿಗೆ ಗೌರವ ನಮನ
Tribute to brave soldier Manjunath
ವೀರ ಯೋಧ ಮಂಜುನಾಥನಿಗೆ ಗೌರವ ನಮನ
ಬೆಟಗೇರಿ 11: ಮಹಾರಾಣಾ ಪ್ರತಾಪ ಸಿಂಹ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲೆಯಲ್ಲಿ ತನ್ನ ಪ್ರೌಢ ಶಿಕ್ಷಣವನ್ನು ಪಡೆಯುವಾಗ ಎನ್.ಸಿ.ಸಿ. ಮುಗಿಸಿ ಮುಂದೆ ದೇಶ ಸೇವೆಯನ್ನು ತನ್ನ ಗುರುಯಾಗಿಸಿಕೊಂಡು ಮಿಲ್ಟ್ರ ಸೇರಿ 13 ವರ್ಷಗಳ ಸೇವೆಯನ್ನು ಭಾರತ ಮಾತೆಗೆ ಸಲ್ಲಿಸಿ ದೇಶಕ್ಕಗಿ ತನ್ನ ಜೀವವನ್ನೆ ಪ್ರಾಣ ನೀಡಿದ ಹಿರೇಕೊಪ್ಪದ ನಿವಾಸಿ ಮಲ್ಲಪ್ಪ ಗಿಡ್ಡಮಲ್ಲನವರ ಇವರ ಪುತ್ರ ಮಂಜುನಾಥ ಮಲ್ಲಪ್ಪ ಗಿಡ್ಡಮಲ್ಲನವರ ಇವರ ನಿಧನದ ನಿಮಿತ್ತ ಪ್ರಾರ್ಥನಾ ಅವಧಿಯಲ್ಲಿ ಶ್ರದ್ಧಾಂಜಲಿ ಸಭೆ ಸೇರಿ ಪ್ರೌಢ ಶಾಲಾ ಮುಖ್ಯಾಧ್ಯಾಪಕರಾದ ಎಸ್.ಎಸ್.ಬಡಿಗೇರ ಮೃತರ ಕುರಿತು ಗುಣಗಾನ ಮಾಡಿ ಮಾತನಾಡಿದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ 2 ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಅರ್ಿಸಲಾಯಿತು. ಈ ಸಂದರ್ಭದಲ್ಲಿ ಸಮಸ್ತ ಸಿಬ್ಬಂದಿ ಉಪಸ್ಥಿತರಿದ್ದು ತಮ್ಮ ತಮ್ಮ ದು:ಖ ವ್ಯಕ್ತಪಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 