ವೀರ ಯೋಧ ಮಂಜುನಾಥನಿಗೆ ಗೌರವ ನಮನ
Tribute to brave soldier Manjunath
ವೀರ ಯೋಧ ಮಂಜುನಾಥನಿಗೆ ಗೌರವ ನಮನ
ಬೆಟಗೇರಿ 11: ಮಹಾರಾಣಾ ಪ್ರತಾಪ ಸಿಂಹ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲೆಯಲ್ಲಿ ತನ್ನ ಪ್ರೌಢ ಶಿಕ್ಷಣವನ್ನು ಪಡೆಯುವಾಗ ಎನ್.ಸಿ.ಸಿ. ಮುಗಿಸಿ ಮುಂದೆ ದೇಶ ಸೇವೆಯನ್ನು ತನ್ನ ಗುರುಯಾಗಿಸಿಕೊಂಡು ಮಿಲ್ಟ್ರ ಸೇರಿ 13 ವರ್ಷಗಳ ಸೇವೆಯನ್ನು ಭಾರತ ಮಾತೆಗೆ ಸಲ್ಲಿಸಿ ದೇಶಕ್ಕಗಿ ತನ್ನ ಜೀವವನ್ನೆ ಪ್ರಾಣ ನೀಡಿದ ಹಿರೇಕೊಪ್ಪದ ನಿವಾಸಿ ಮಲ್ಲಪ್ಪ ಗಿಡ್ಡಮಲ್ಲನವರ ಇವರ ಪುತ್ರ ಮಂಜುನಾಥ ಮಲ್ಲಪ್ಪ ಗಿಡ್ಡಮಲ್ಲನವರ ಇವರ ನಿಧನದ ನಿಮಿತ್ತ ಪ್ರಾರ್ಥನಾ ಅವಧಿಯಲ್ಲಿ ಶ್ರದ್ಧಾಂಜಲಿ ಸಭೆ ಸೇರಿ ಪ್ರೌಢ ಶಾಲಾ ಮುಖ್ಯಾಧ್ಯಾಪಕರಾದ ಎಸ್.ಎಸ್.ಬಡಿಗೇರ ಮೃತರ ಕುರಿತು ಗುಣಗಾನ ಮಾಡಿ ಮಾತನಾಡಿದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ 2 ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಅರ್ಿಸಲಾಯಿತು. ಈ ಸಂದರ್ಭದಲ್ಲಿ ಸಮಸ್ತ ಸಿಬ್ಬಂದಿ ಉಪಸ್ಥಿತರಿದ್ದು ತಮ್ಮ ತಮ್ಮ ದು:ಖ ವ್ಯಕ್ತಪಡಿಸಿದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 