ವೀರ ಯೋಧ ಮಂಜುನಾಥನಿಗೆ ಗೌರವ ನಮನ
Tribute to brave soldier Manjunath
ವೀರ ಯೋಧ ಮಂಜುನಾಥನಿಗೆ ಗೌರವ ನಮನ
ಬೆಟಗೇರಿ 11: ಮಹಾರಾಣಾ ಪ್ರತಾಪ ಸಿಂಹ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲೆಯಲ್ಲಿ ತನ್ನ ಪ್ರೌಢ ಶಿಕ್ಷಣವನ್ನು ಪಡೆಯುವಾಗ ಎನ್.ಸಿ.ಸಿ. ಮುಗಿಸಿ ಮುಂದೆ ದೇಶ ಸೇವೆಯನ್ನು ತನ್ನ ಗುರುಯಾಗಿಸಿಕೊಂಡು ಮಿಲ್ಟ್ರ ಸೇರಿ 13 ವರ್ಷಗಳ ಸೇವೆಯನ್ನು ಭಾರತ ಮಾತೆಗೆ ಸಲ್ಲಿಸಿ ದೇಶಕ್ಕಗಿ ತನ್ನ ಜೀವವನ್ನೆ ಪ್ರಾಣ ನೀಡಿದ ಹಿರೇಕೊಪ್ಪದ ನಿವಾಸಿ ಮಲ್ಲಪ್ಪ ಗಿಡ್ಡಮಲ್ಲನವರ ಇವರ ಪುತ್ರ ಮಂಜುನಾಥ ಮಲ್ಲಪ್ಪ ಗಿಡ್ಡಮಲ್ಲನವರ ಇವರ ನಿಧನದ ನಿಮಿತ್ತ ಪ್ರಾರ್ಥನಾ ಅವಧಿಯಲ್ಲಿ ಶ್ರದ್ಧಾಂಜಲಿ ಸಭೆ ಸೇರಿ ಪ್ರೌಢ ಶಾಲಾ ಮುಖ್ಯಾಧ್ಯಾಪಕರಾದ ಎಸ್.ಎಸ್.ಬಡಿಗೇರ ಮೃತರ ಕುರಿತು ಗುಣಗಾನ ಮಾಡಿ ಮಾತನಾಡಿದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ 2 ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಅರ್ಿಸಲಾಯಿತು. ಈ ಸಂದರ್ಭದಲ್ಲಿ ಸಮಸ್ತ ಸಿಬ್ಬಂದಿ ಉಪಸ್ಥಿತರಿದ್ದು ತಮ್ಮ ತಮ್ಮ ದು:ಖ ವ್ಯಕ್ತಪಡಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 