ಬಯಲಾಟ ಕಲಾವಿದರಿಗೆ ಸನ್ಮಾನ
Tribute to street artists
ಯಮಕನಮರಡಿ, 29 : ಹೊಸದಿಗಂತ ಪತ್ರಿಕೆಯ ವರದಿಗಾರರು, ಬೆಳಗಾವಿಯ ಚಕ್ರವರ್ತಿಗಳು, ಹಿರಿಯರು ಆದ ಗೋಪಾಲ ಚಪನಿಯವರಿಗೆ ಇತ್ತಿಚಿಗೆ ವಿಶ್ವ ದರ್ಶನ ಪತ್ರಿಕೆಯವರು ಭಾರತ ಕಲಾಭೂಷನ ಪ್ರಶಸ್ತಿ ನೀಡಿ ಗೌರವಿಸಿದ್ದರ ನಿಮಿತ್ತ ದಿ. 28ರಂದು ಯಮಕನಮರಡಿಯ ಬಿ ಬಿ ಹಂಜಿ ಸಮುದಾಯಭವನ ಆವರಣದಲ್ಲಿ ಸನ್ಮಾನಿಸಲಾಯಿತು.
ಈ ಸಂಧರ್ಬದಲ್ಲಿ ಸ್ಥಳಿಯ ವಿಧಾನಸಭಾ ಕ್ಷೇತ್ರದ ರಾಜಕೀಯ ಧುರಿಣರಾದ ಮಾರುತಿ ಅಷ್ಟಗಿ , ವಿಜಯ ಜಿನರಾಳಿ, ಸಂತೋಷ ಖೊತ, ರಾಜು ಸಿಂದಗಿ, ಎಸ್ ಬಿ ಹೂನ್ನೂರಿ, ಬಿ ಬಿ ಕೋತೆಕರ, ಕಲ್ಲಪ್ಪಾ ರಜಪೂತ ಶಿಕ್ಷಕರ ಬಳಗ ಉಪಸ್ಥಿತರಿದ್ದು ಸನ್ಮಾನಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 