ಬಯಲಾಟ ಕಲಾವಿದರಿಗೆ ಸನ್ಮಾನ
Tribute to street artists
ಯಮಕನಮರಡಿ, 29 : ಹೊಸದಿಗಂತ ಪತ್ರಿಕೆಯ ವರದಿಗಾರರು, ಬೆಳಗಾವಿಯ ಚಕ್ರವರ್ತಿಗಳು, ಹಿರಿಯರು ಆದ ಗೋಪಾಲ ಚಪನಿಯವರಿಗೆ ಇತ್ತಿಚಿಗೆ ವಿಶ್ವ ದರ್ಶನ ಪತ್ರಿಕೆಯವರು ಭಾರತ ಕಲಾಭೂಷನ ಪ್ರಶಸ್ತಿ ನೀಡಿ ಗೌರವಿಸಿದ್ದರ ನಿಮಿತ್ತ ದಿ. 28ರಂದು ಯಮಕನಮರಡಿಯ ಬಿ ಬಿ ಹಂಜಿ ಸಮುದಾಯಭವನ ಆವರಣದಲ್ಲಿ ಸನ್ಮಾನಿಸಲಾಯಿತು.
ಈ ಸಂಧರ್ಬದಲ್ಲಿ ಸ್ಥಳಿಯ ವಿಧಾನಸಭಾ ಕ್ಷೇತ್ರದ ರಾಜಕೀಯ ಧುರಿಣರಾದ ಮಾರುತಿ ಅಷ್ಟಗಿ , ವಿಜಯ ಜಿನರಾಳಿ, ಸಂತೋಷ ಖೊತ, ರಾಜು ಸಿಂದಗಿ, ಎಸ್ ಬಿ ಹೂನ್ನೂರಿ, ಬಿ ಬಿ ಕೋತೆಕರ, ಕಲ್ಲಪ್ಪಾ ರಜಪೂತ ಶಿಕ್ಷಕರ ಬಳಗ ಉಪಸ್ಥಿತರಿದ್ದು ಸನ್ಮಾನಿಸಿದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 